ಬೆಂಗಳೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ವಿಶ್ವಾಸ ಮತಯಾಚನೆ ಮಧ್ಯಾಹ್ನದವರೆಗಿನ ಕಲಾಪದಲ್ಲಿ ನಡೆಯಲಿಲ್ಲ. ಸದನ ಕಲಾಪವನ್ನು 3 ಗಂಟೆಗೆ ಸ್ಪೀಕರ್ ರಮೇಶ್ ಕುಮಾರ್ ಮುಂದೂಡಿದರು. ಬೆಳಗ್ಗಿನಿಂದಲೇ ಸದನದಲ್ಲಿ ಸುದೀರ್ಘ ಚರ್ಚೆ ಸದನದಲ್ಲಿ ನಡೆಯಿತು.
ವಿಶ್ವಾಸಮತ ಯಾಚನೆ ಬಗ್ಗೆ ಮಾತನಾಡಿದ ಮಾಜಿ ಸೀಎಂ ಸಿದ್ಧರಾಮಯ್ಯ, ವಿಶ್ವಾಸಮತ ಯಾಚನೆ ಬಗ್ಗೆ ಕ್ರಿಯಾಲೋಪ ಉಂಟಾಗಿದೆ ಎಂದು ಚರ್ಚೆ ಆರಂಭಿಸಿ ಇದು ಬಗೆಹರಿಯುವವರೆಗೆ ವಿಶ್ವಾಸಮತ ಯಾಚನೆ ಬೇಡ ಎಂದು ವಾದಿಸಿದರು. ಅತೃಪ್ತ ಶಾಸಕರ ಪ್ರಕರಣ ಪ್ರಸ್ತುತ ಇನ್ನೂ ಸುಪ್ರೀಂ ಕೋರ್ಟ್ನಲ್ಲಿದೆ. ಸುಪ್ರೀಂ ಕೋರ್ಟ್ ಆದೇಶವು ಅವರ ವರ್ತನೆ ಮೇಲೆ ಪ್ರಭಾವ ಬೀರುತ್ತದೆ, ಈ ಸಮಯದಲ್ಲಿ ವಿಶ್ವಾಸಮತ ತೆಗೆದುಕೊಳ್ಳುವುದು ಸಂವಿಧಾನದ ವಿರೋಧಿ ನಡೆ ಆಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಸ್ಪಷ್ಟತೆ ಬರುವವರೆಗೆ ವಿಶ್ವಾಸಮತಯಾಚನೆ ಬೇಡ ಎಂದರು. ಈ ನಡುವೆ ಅಧಿವೇಶನದಲ್ಲಿ ಭೋಜನ ವಿರಾಮ ತೆಗೆದುಕೊಳ್ಳಲಾಯಿತು. ಮಧ್ಯಾಹ್ನ ಮೂರು ಗಂಟೆಗೆ ಕಲಾಪ ನಡೆಯಲಿದೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…