“ವಿಶ್ವ ಆಹಾರ ಸುರಕ್ಷತಾ″ ದಿನದ ಅಂಗವಾಗಿ ಕ್ಯಾಂಪ್ಕೋದಲ್ಲಿ ತರಬೇತಿ ಕಾರ್ಯಕ್ರಮ

June 9, 2019
12:28 PM

ಪುತ್ತೂರು: ಕಾಂಪ್ಕೊ ಚಾಕಲೇಟ್ ಪ್ಯಾಕ್ಟರಿಯಲ್ಲಿ “ವಿಶ್ವ ಆಹಾರ ಸುರಕ್ಷತಾ″ ದಿನದ ಅಂಗವಾಗಿ ನಾಲ್ಕು ದಿನದ ತರಬೇತಿ ಕಾರ್ಯಕ್ರಮವನ್ನು ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ  ಎಸ್. ಆರ್ ಸತೀಶ್ಚಂದ್ರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು,” ಕ್ಯಾಂಪ್ಕೋ ಜಾಗತಿಕ ಮಟ್ಟದಲ್ಲಿ ಗುರುತಿಸಲು ಅದರ ಗುಣಮಟ್ಟ ಮತ್ತು ಸ್ವಾದಿಷ್ಟತೆಯೇ ಕಾರಣ” ಎಂದರು.

ತರಬೇತಿ ಕಾರ್ಯಕ್ರಮವು ಆಹಾರ ಸುರಕ್ಷರತೆ, ವೈಯುಕ್ತಿಕ ನೈರ್ಮಲ್ಯ, ಔದ್ಯೋಗಿಕ ಆರೋಗ್ಯ ಮತ್ತು ಸುರಕ್ಷತೆ, ಆಹಾರ ಗುಣಮಟ್ಟ ಆಹಾರ ಶೇಖರಣೆ ಮುಂತಾದ ವಿಷಯಗಳಲ್ಲಿ ಕ್ಯಾಂಪ್ಕೋ ಹಿರಿಯ ಅಧಿಕಾರಿಗಳಿಂದ ತರಬೇತಿ ನೀಡಲಾಗುತ್ತದೆ. ಎಲ್ಲಾ ನೌಕರರು ವಿಶ್ವ ಆಹಾರ ಸುರಕ್ಷಾ ದಿನದ ಪ್ರಯುಕ್ತ ಆಹಾರ ಸುರಕ್ಷತೆಯ ಕುರಿತು ಪ್ರಮಾಣ ವಚನ ಸ್ವೀಕರಿಸಿದರು.

ಆರೋಗ್ಯಾಧಿಕಾರಿ ಬದ್ರುದ್ದೀನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾದ ಸುರೇಶ್ ಭಂಡಾರಿ ಎಂ., ಉಪ ಪ್ರದಾನ ವ್ಯವಸ್ಠಾಪಕರಾದ  ರೇಶ್ಮ ಮಲ್ಯ, ಪ್ಯಾಕ್ಟರಿ ಡಿ.ಜಿ.ಯಂ. ಪ್ರಾಸಿಸ್ ಡಿ ಸೋಜ , ಸಹಾಯಕ ಪ್ರದಾನ ವ್ಯವಸ್ಥಾಪಕ ಶ್ಯಾಂ ಪ್ರಸಾದ್, ನೆಸ್ಲೆ ಘಟಕದ ಮುಖ್ಯಸ್ಥಾರಾದ ಪ್ರದೀಪ್ ವಲ್ಸ್’ಲಾ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror