ಪುತ್ತೂರು: ಕಾಂಪ್ಕೊ ಚಾಕಲೇಟ್ ಪ್ಯಾಕ್ಟರಿಯಲ್ಲಿ “ವಿಶ್ವ ಆಹಾರ ಸುರಕ್ಷತಾ″ ದಿನದ ಅಂಗವಾಗಿ ನಾಲ್ಕು ದಿನದ ತರಬೇತಿ ಕಾರ್ಯಕ್ರಮವನ್ನು ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಎಸ್. ಆರ್ ಸತೀಶ್ಚಂದ್ರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು,” ಕ್ಯಾಂಪ್ಕೋ ಜಾಗತಿಕ ಮಟ್ಟದಲ್ಲಿ ಗುರುತಿಸಲು ಅದರ ಗುಣಮಟ್ಟ ಮತ್ತು ಸ್ವಾದಿಷ್ಟತೆಯೇ ಕಾರಣ” ಎಂದರು.
ತರಬೇತಿ ಕಾರ್ಯಕ್ರಮವು ಆಹಾರ ಸುರಕ್ಷರತೆ, ವೈಯುಕ್ತಿಕ ನೈರ್ಮಲ್ಯ, ಔದ್ಯೋಗಿಕ ಆರೋಗ್ಯ ಮತ್ತು ಸುರಕ್ಷತೆ, ಆಹಾರ ಗುಣಮಟ್ಟ ಆಹಾರ ಶೇಖರಣೆ ಮುಂತಾದ ವಿಷಯಗಳಲ್ಲಿ ಕ್ಯಾಂಪ್ಕೋ ಹಿರಿಯ ಅಧಿಕಾರಿಗಳಿಂದ ತರಬೇತಿ ನೀಡಲಾಗುತ್ತದೆ. ಎಲ್ಲಾ ನೌಕರರು ವಿಶ್ವ ಆಹಾರ ಸುರಕ್ಷಾ ದಿನದ ಪ್ರಯುಕ್ತ ಆಹಾರ ಸುರಕ್ಷತೆಯ ಕುರಿತು ಪ್ರಮಾಣ ವಚನ ಸ್ವೀಕರಿಸಿದರು.
ಆರೋಗ್ಯಾಧಿಕಾರಿ ಬದ್ರುದ್ದೀನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾದ ಸುರೇಶ್ ಭಂಡಾರಿ ಎಂ., ಉಪ ಪ್ರದಾನ ವ್ಯವಸ್ಠಾಪಕರಾದ ರೇಶ್ಮ ಮಲ್ಯ, ಪ್ಯಾಕ್ಟರಿ ಡಿ.ಜಿ.ಯಂ. ಪ್ರಾಸಿಸ್ ಡಿ ಸೋಜ , ಸಹಾಯಕ ಪ್ರದಾನ ವ್ಯವಸ್ಥಾಪಕ ಶ್ಯಾಂ ಪ್ರಸಾದ್, ನೆಸ್ಲೆ ಘಟಕದ ಮುಖ್ಯಸ್ಥಾರಾದ ಪ್ರದೀಪ್ ವಲ್ಸ್’ಲಾ ಉಪಸ್ಥಿತರಿದ್ದರು.
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …