ನಮ್ಮೂರ ಸುದ್ದಿ

“ವಿಶ್ವ ಆಹಾರ ಸುರಕ್ಷತಾ″ ದಿನದ ಅಂಗವಾಗಿ ಕ್ಯಾಂಪ್ಕೋದಲ್ಲಿ ತರಬೇತಿ ಕಾರ್ಯಕ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಕಾಂಪ್ಕೊ ಚಾಕಲೇಟ್ ಪ್ಯಾಕ್ಟರಿಯಲ್ಲಿ “ವಿಶ್ವ ಆಹಾರ ಸುರಕ್ಷತಾ″ ದಿನದ ಅಂಗವಾಗಿ ನಾಲ್ಕು ದಿನದ ತರಬೇತಿ ಕಾರ್ಯಕ್ರಮವನ್ನು ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ  ಎಸ್. ಆರ್ ಸತೀಶ್ಚಂದ್ರ ಉದ್ಘಾಟಿಸಿದರು.

Advertisement

ಬಳಿಕ ಮಾತನಾಡಿದ ಅವರು,” ಕ್ಯಾಂಪ್ಕೋ ಜಾಗತಿಕ ಮಟ್ಟದಲ್ಲಿ ಗುರುತಿಸಲು ಅದರ ಗುಣಮಟ್ಟ ಮತ್ತು ಸ್ವಾದಿಷ್ಟತೆಯೇ ಕಾರಣ” ಎಂದರು.

ತರಬೇತಿ ಕಾರ್ಯಕ್ರಮವು ಆಹಾರ ಸುರಕ್ಷರತೆ, ವೈಯುಕ್ತಿಕ ನೈರ್ಮಲ್ಯ, ಔದ್ಯೋಗಿಕ ಆರೋಗ್ಯ ಮತ್ತು ಸುರಕ್ಷತೆ, ಆಹಾರ ಗುಣಮಟ್ಟ ಆಹಾರ ಶೇಖರಣೆ ಮುಂತಾದ ವಿಷಯಗಳಲ್ಲಿ ಕ್ಯಾಂಪ್ಕೋ ಹಿರಿಯ ಅಧಿಕಾರಿಗಳಿಂದ ತರಬೇತಿ ನೀಡಲಾಗುತ್ತದೆ. ಎಲ್ಲಾ ನೌಕರರು ವಿಶ್ವ ಆಹಾರ ಸುರಕ್ಷಾ ದಿನದ ಪ್ರಯುಕ್ತ ಆಹಾರ ಸುರಕ್ಷತೆಯ ಕುರಿತು ಪ್ರಮಾಣ ವಚನ ಸ್ವೀಕರಿಸಿದರು.

ಆರೋಗ್ಯಾಧಿಕಾರಿ ಬದ್ರುದ್ದೀನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾದ ಸುರೇಶ್ ಭಂಡಾರಿ ಎಂ., ಉಪ ಪ್ರದಾನ ವ್ಯವಸ್ಠಾಪಕರಾದ  ರೇಶ್ಮ ಮಲ್ಯ, ಪ್ಯಾಕ್ಟರಿ ಡಿ.ಜಿ.ಯಂ. ಪ್ರಾಸಿಸ್ ಡಿ ಸೋಜ , ಸಹಾಯಕ ಪ್ರದಾನ ವ್ಯವಸ್ಥಾಪಕ ಶ್ಯಾಂ ಪ್ರಸಾದ್, ನೆಸ್ಲೆ ಘಟಕದ ಮುಖ್ಯಸ್ಥಾರಾದ ಪ್ರದೀಪ್ ವಲ್ಸ್’ಲಾ ಉಪಸ್ಥಿತರಿದ್ದರು.

Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ

ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…

1 hour ago

ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 hour ago

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

9 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

9 hours ago

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

17 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

19 hours ago