ಪುತ್ತೂರು: ಕಾಂಪ್ಕೊ ಚಾಕಲೇಟ್ ಪ್ಯಾಕ್ಟರಿಯಲ್ಲಿ “ವಿಶ್ವ ಆಹಾರ ಸುರಕ್ಷತಾ″ ದಿನದ ಅಂಗವಾಗಿ ನಾಲ್ಕು ದಿನದ ತರಬೇತಿ ಕಾರ್ಯಕ್ರಮವನ್ನು ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಎಸ್. ಆರ್ ಸತೀಶ್ಚಂದ್ರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು,” ಕ್ಯಾಂಪ್ಕೋ ಜಾಗತಿಕ ಮಟ್ಟದಲ್ಲಿ ಗುರುತಿಸಲು ಅದರ ಗುಣಮಟ್ಟ ಮತ್ತು ಸ್ವಾದಿಷ್ಟತೆಯೇ ಕಾರಣ” ಎಂದರು.
ತರಬೇತಿ ಕಾರ್ಯಕ್ರಮವು ಆಹಾರ ಸುರಕ್ಷರತೆ, ವೈಯುಕ್ತಿಕ ನೈರ್ಮಲ್ಯ, ಔದ್ಯೋಗಿಕ ಆರೋಗ್ಯ ಮತ್ತು ಸುರಕ್ಷತೆ, ಆಹಾರ ಗುಣಮಟ್ಟ ಆಹಾರ ಶೇಖರಣೆ ಮುಂತಾದ ವಿಷಯಗಳಲ್ಲಿ ಕ್ಯಾಂಪ್ಕೋ ಹಿರಿಯ ಅಧಿಕಾರಿಗಳಿಂದ ತರಬೇತಿ ನೀಡಲಾಗುತ್ತದೆ. ಎಲ್ಲಾ ನೌಕರರು ವಿಶ್ವ ಆಹಾರ ಸುರಕ್ಷಾ ದಿನದ ಪ್ರಯುಕ್ತ ಆಹಾರ ಸುರಕ್ಷತೆಯ ಕುರಿತು ಪ್ರಮಾಣ ವಚನ ಸ್ವೀಕರಿಸಿದರು.
ಆರೋಗ್ಯಾಧಿಕಾರಿ ಬದ್ರುದ್ದೀನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾದ ಸುರೇಶ್ ಭಂಡಾರಿ ಎಂ., ಉಪ ಪ್ರದಾನ ವ್ಯವಸ್ಠಾಪಕರಾದ ರೇಶ್ಮ ಮಲ್ಯ, ಪ್ಯಾಕ್ಟರಿ ಡಿ.ಜಿ.ಯಂ. ಪ್ರಾಸಿಸ್ ಡಿ ಸೋಜ , ಸಹಾಯಕ ಪ್ರದಾನ ವ್ಯವಸ್ಥಾಪಕ ಶ್ಯಾಂ ಪ್ರಸಾದ್, ನೆಸ್ಲೆ ಘಟಕದ ಮುಖ್ಯಸ್ಥಾರಾದ ಪ್ರದೀಪ್ ವಲ್ಸ್’ಲಾ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರು, ಬೆಳ್ಳಾರೆ, ಪಂಜ ಸೇರಿದಂತೆ ಹಲವೆಡೆ…
ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡದ…
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…