ಪುತ್ತೂರು: ಕಾಂಪ್ಕೊ ಚಾಕಲೇಟ್ ಪ್ಯಾಕ್ಟರಿಯಲ್ಲಿ “ವಿಶ್ವ ಆಹಾರ ಸುರಕ್ಷತಾ″ ದಿನದ ಅಂಗವಾಗಿ ನಾಲ್ಕು ದಿನದ ತರಬೇತಿ ಕಾರ್ಯಕ್ರಮವನ್ನು ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಎಸ್. ಆರ್ ಸತೀಶ್ಚಂದ್ರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು,” ಕ್ಯಾಂಪ್ಕೋ ಜಾಗತಿಕ ಮಟ್ಟದಲ್ಲಿ ಗುರುತಿಸಲು ಅದರ ಗುಣಮಟ್ಟ ಮತ್ತು ಸ್ವಾದಿಷ್ಟತೆಯೇ ಕಾರಣ” ಎಂದರು.
ತರಬೇತಿ ಕಾರ್ಯಕ್ರಮವು ಆಹಾರ ಸುರಕ್ಷರತೆ, ವೈಯುಕ್ತಿಕ ನೈರ್ಮಲ್ಯ, ಔದ್ಯೋಗಿಕ ಆರೋಗ್ಯ ಮತ್ತು ಸುರಕ್ಷತೆ, ಆಹಾರ ಗುಣಮಟ್ಟ ಆಹಾರ ಶೇಖರಣೆ ಮುಂತಾದ ವಿಷಯಗಳಲ್ಲಿ ಕ್ಯಾಂಪ್ಕೋ ಹಿರಿಯ ಅಧಿಕಾರಿಗಳಿಂದ ತರಬೇತಿ ನೀಡಲಾಗುತ್ತದೆ. ಎಲ್ಲಾ ನೌಕರರು ವಿಶ್ವ ಆಹಾರ ಸುರಕ್ಷಾ ದಿನದ ಪ್ರಯುಕ್ತ ಆಹಾರ ಸುರಕ್ಷತೆಯ ಕುರಿತು ಪ್ರಮಾಣ ವಚನ ಸ್ವೀಕರಿಸಿದರು.
ಆರೋಗ್ಯಾಧಿಕಾರಿ ಬದ್ರುದ್ದೀನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾದ ಸುರೇಶ್ ಭಂಡಾರಿ ಎಂ., ಉಪ ಪ್ರದಾನ ವ್ಯವಸ್ಠಾಪಕರಾದ ರೇಶ್ಮ ಮಲ್ಯ, ಪ್ಯಾಕ್ಟರಿ ಡಿ.ಜಿ.ಯಂ. ಪ್ರಾಸಿಸ್ ಡಿ ಸೋಜ , ಸಹಾಯಕ ಪ್ರದಾನ ವ್ಯವಸ್ಥಾಪಕ ಶ್ಯಾಂ ಪ್ರಸಾದ್, ನೆಸ್ಲೆ ಘಟಕದ ಮುಖ್ಯಸ್ಥಾರಾದ ಪ್ರದೀಪ್ ವಲ್ಸ್’ಲಾ ಉಪಸ್ಥಿತರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…