Advertisement
ನಮ್ಮೂರ ಸುದ್ದಿ

“ವಿಶ್ವ ಆಹಾರ ಸುರಕ್ಷತಾ″ ದಿನದ ಅಂಗವಾಗಿ ಕ್ಯಾಂಪ್ಕೋದಲ್ಲಿ ತರಬೇತಿ ಕಾರ್ಯಕ್ರಮ

Share

ಪುತ್ತೂರು: ಕಾಂಪ್ಕೊ ಚಾಕಲೇಟ್ ಪ್ಯಾಕ್ಟರಿಯಲ್ಲಿ “ವಿಶ್ವ ಆಹಾರ ಸುರಕ್ಷತಾ″ ದಿನದ ಅಂಗವಾಗಿ ನಾಲ್ಕು ದಿನದ ತರಬೇತಿ ಕಾರ್ಯಕ್ರಮವನ್ನು ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ  ಎಸ್. ಆರ್ ಸತೀಶ್ಚಂದ್ರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು,” ಕ್ಯಾಂಪ್ಕೋ ಜಾಗತಿಕ ಮಟ್ಟದಲ್ಲಿ ಗುರುತಿಸಲು ಅದರ ಗುಣಮಟ್ಟ ಮತ್ತು ಸ್ವಾದಿಷ್ಟತೆಯೇ ಕಾರಣ” ಎಂದರು.

ತರಬೇತಿ ಕಾರ್ಯಕ್ರಮವು ಆಹಾರ ಸುರಕ್ಷರತೆ, ವೈಯುಕ್ತಿಕ ನೈರ್ಮಲ್ಯ, ಔದ್ಯೋಗಿಕ ಆರೋಗ್ಯ ಮತ್ತು ಸುರಕ್ಷತೆ, ಆಹಾರ ಗುಣಮಟ್ಟ ಆಹಾರ ಶೇಖರಣೆ ಮುಂತಾದ ವಿಷಯಗಳಲ್ಲಿ ಕ್ಯಾಂಪ್ಕೋ ಹಿರಿಯ ಅಧಿಕಾರಿಗಳಿಂದ ತರಬೇತಿ ನೀಡಲಾಗುತ್ತದೆ. ಎಲ್ಲಾ ನೌಕರರು ವಿಶ್ವ ಆಹಾರ ಸುರಕ್ಷಾ ದಿನದ ಪ್ರಯುಕ್ತ ಆಹಾರ ಸುರಕ್ಷತೆಯ ಕುರಿತು ಪ್ರಮಾಣ ವಚನ ಸ್ವೀಕರಿಸಿದರು.

ಆರೋಗ್ಯಾಧಿಕಾರಿ ಬದ್ರುದ್ದೀನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾದ ಸುರೇಶ್ ಭಂಡಾರಿ ಎಂ., ಉಪ ಪ್ರದಾನ ವ್ಯವಸ್ಠಾಪಕರಾದ  ರೇಶ್ಮ ಮಲ್ಯ, ಪ್ಯಾಕ್ಟರಿ ಡಿ.ಜಿ.ಯಂ. ಪ್ರಾಸಿಸ್ ಡಿ ಸೋಜ , ಸಹಾಯಕ ಪ್ರದಾನ ವ್ಯವಸ್ಥಾಪಕ ಶ್ಯಾಂ ಪ್ರಸಾದ್, ನೆಸ್ಲೆ ಘಟಕದ ಮುಖ್ಯಸ್ಥಾರಾದ ಪ್ರದೀಪ್ ವಲ್ಸ್’ಲಾ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

2 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

7 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

8 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

15 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

16 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago