Advertisement
ನಮ್ಮೂರ ಸುದ್ದಿ

“ವಿಶ್ವ ಆಹಾರ ಸುರಕ್ಷತಾ″ ದಿನದ ಅಂಗವಾಗಿ ಕ್ಯಾಂಪ್ಕೋದಲ್ಲಿ ತರಬೇತಿ ಕಾರ್ಯಕ್ರಮ

Share

ಪುತ್ತೂರು: ಕಾಂಪ್ಕೊ ಚಾಕಲೇಟ್ ಪ್ಯಾಕ್ಟರಿಯಲ್ಲಿ “ವಿಶ್ವ ಆಹಾರ ಸುರಕ್ಷತಾ″ ದಿನದ ಅಂಗವಾಗಿ ನಾಲ್ಕು ದಿನದ ತರಬೇತಿ ಕಾರ್ಯಕ್ರಮವನ್ನು ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ  ಎಸ್. ಆರ್ ಸತೀಶ್ಚಂದ್ರ ಉದ್ಘಾಟಿಸಿದರು.

Advertisement
Advertisement

ಬಳಿಕ ಮಾತನಾಡಿದ ಅವರು,” ಕ್ಯಾಂಪ್ಕೋ ಜಾಗತಿಕ ಮಟ್ಟದಲ್ಲಿ ಗುರುತಿಸಲು ಅದರ ಗುಣಮಟ್ಟ ಮತ್ತು ಸ್ವಾದಿಷ್ಟತೆಯೇ ಕಾರಣ” ಎಂದರು.

Advertisement

ತರಬೇತಿ ಕಾರ್ಯಕ್ರಮವು ಆಹಾರ ಸುರಕ್ಷರತೆ, ವೈಯುಕ್ತಿಕ ನೈರ್ಮಲ್ಯ, ಔದ್ಯೋಗಿಕ ಆರೋಗ್ಯ ಮತ್ತು ಸುರಕ್ಷತೆ, ಆಹಾರ ಗುಣಮಟ್ಟ ಆಹಾರ ಶೇಖರಣೆ ಮುಂತಾದ ವಿಷಯಗಳಲ್ಲಿ ಕ್ಯಾಂಪ್ಕೋ ಹಿರಿಯ ಅಧಿಕಾರಿಗಳಿಂದ ತರಬೇತಿ ನೀಡಲಾಗುತ್ತದೆ. ಎಲ್ಲಾ ನೌಕರರು ವಿಶ್ವ ಆಹಾರ ಸುರಕ್ಷಾ ದಿನದ ಪ್ರಯುಕ್ತ ಆಹಾರ ಸುರಕ್ಷತೆಯ ಕುರಿತು ಪ್ರಮಾಣ ವಚನ ಸ್ವೀಕರಿಸಿದರು.

ಆರೋಗ್ಯಾಧಿಕಾರಿ ಬದ್ರುದ್ದೀನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾದ ಸುರೇಶ್ ಭಂಡಾರಿ ಎಂ., ಉಪ ಪ್ರದಾನ ವ್ಯವಸ್ಠಾಪಕರಾದ  ರೇಶ್ಮ ಮಲ್ಯ, ಪ್ಯಾಕ್ಟರಿ ಡಿ.ಜಿ.ಯಂ. ಪ್ರಾಸಿಸ್ ಡಿ ಸೋಜ , ಸಹಾಯಕ ಪ್ರದಾನ ವ್ಯವಸ್ಥಾಪಕ ಶ್ಯಾಂ ಪ್ರಸಾದ್, ನೆಸ್ಲೆ ಘಟಕದ ಮುಖ್ಯಸ್ಥಾರಾದ ಪ್ರದೀಪ್ ವಲ್ಸ್’ಲಾ ಉಪಸ್ಥಿತರಿದ್ದರು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದಲ್ಲಿ ಏರಿದ ತಾಪಮಾನ : ಅತ್ತ ತಾಂಜಾನಿಯಾದಲ್ಲಿ ಭಾರೀ ಮಳೆ, ಪ್ರವಾಹ : 155 ಮಂದಿ ಸಾವು

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜಾನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

4 hours ago

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು : ದೂರ ಸಾಗಿದ ಮಳೆ : ಬಿಸಿ ಗಾಳಿಯ ಮುನ್ಸೂಚನೆ

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

4 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

5 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

6 hours ago

ವಾರದ ಅತಿಥಿ | ರಾಜಕಾರಣದಲ್ಲಿ “ನೈತಿಕ ಮೌಲ್ಯ” ತುಂಬಬೇಕು | ಸಮಾಜದಲ್ಲಿ”ಅನೇಕಾಂತವಾದ” ಬೆಳೆಯಬೇಕು |

ರಾಜಕಾರಣದಲ್ಲಿ ನೈತಿಕ ಮೌಲ್ಯ ತುಂಬಬೇಕಾದ್ದು ಏಕೆ ? ಸಮಾಜದಲ್ಲಿ ಸಾಮರಸ್ಯ ಮೂಡಲು ಏನು…

8 hours ago

ಮೇ.1 | ಮಳೆಗಾಗಿ ನಡೆಯಲಿದೆ ಪಂಜದಲ್ಲಿ ಪ್ರಾರ್ಥನೆ

ಮಳೆಗಾಗಿ ಸಾಮೂಹಿಕ ಪ್ರಾರ್ಥನೆ, ವಿಶೇಷ ಪೂಜೆ ನಡೆಯಲಿದೆ.

9 hours ago