ಪುತ್ತೂರು: ಕಾಂಪ್ಕೊ ಚಾಕಲೇಟ್ ಪ್ಯಾಕ್ಟರಿಯಲ್ಲಿ “ವಿಶ್ವ ಆಹಾರ ಸುರಕ್ಷತಾ″ ದಿನದ ಅಂಗವಾಗಿ ನಾಲ್ಕು ದಿನದ ತರಬೇತಿ ಕಾರ್ಯಕ್ರಮವನ್ನು ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಎಸ್. ಆರ್ ಸತೀಶ್ಚಂದ್ರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು,” ಕ್ಯಾಂಪ್ಕೋ ಜಾಗತಿಕ ಮಟ್ಟದಲ್ಲಿ ಗುರುತಿಸಲು ಅದರ ಗುಣಮಟ್ಟ ಮತ್ತು ಸ್ವಾದಿಷ್ಟತೆಯೇ ಕಾರಣ” ಎಂದರು.
ತರಬೇತಿ ಕಾರ್ಯಕ್ರಮವು ಆಹಾರ ಸುರಕ್ಷರತೆ, ವೈಯುಕ್ತಿಕ ನೈರ್ಮಲ್ಯ, ಔದ್ಯೋಗಿಕ ಆರೋಗ್ಯ ಮತ್ತು ಸುರಕ್ಷತೆ, ಆಹಾರ ಗುಣಮಟ್ಟ ಆಹಾರ ಶೇಖರಣೆ ಮುಂತಾದ ವಿಷಯಗಳಲ್ಲಿ ಕ್ಯಾಂಪ್ಕೋ ಹಿರಿಯ ಅಧಿಕಾರಿಗಳಿಂದ ತರಬೇತಿ ನೀಡಲಾಗುತ್ತದೆ. ಎಲ್ಲಾ ನೌಕರರು ವಿಶ್ವ ಆಹಾರ ಸುರಕ್ಷಾ ದಿನದ ಪ್ರಯುಕ್ತ ಆಹಾರ ಸುರಕ್ಷತೆಯ ಕುರಿತು ಪ್ರಮಾಣ ವಚನ ಸ್ವೀಕರಿಸಿದರು.
ಆರೋಗ್ಯಾಧಿಕಾರಿ ಬದ್ರುದ್ದೀನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾದ ಸುರೇಶ್ ಭಂಡಾರಿ ಎಂ., ಉಪ ಪ್ರದಾನ ವ್ಯವಸ್ಠಾಪಕರಾದ ರೇಶ್ಮ ಮಲ್ಯ, ಪ್ಯಾಕ್ಟರಿ ಡಿ.ಜಿ.ಯಂ. ಪ್ರಾಸಿಸ್ ಡಿ ಸೋಜ , ಸಹಾಯಕ ಪ್ರದಾನ ವ್ಯವಸ್ಥಾಪಕ ಶ್ಯಾಂ ಪ್ರಸಾದ್, ನೆಸ್ಲೆ ಘಟಕದ ಮುಖ್ಯಸ್ಥಾರಾದ ಪ್ರದೀಪ್ ವಲ್ಸ್’ಲಾ ಉಪಸ್ಥಿತರಿದ್ದರು.
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…