ವಿಶ್ವ ಆಹಾರ ಸುರಕ್ಷಾ ದಿನದ ತರಬೇತಿ ಕಾರ್ಯಕ್ರಮದ ಸಮಾರೋಪ

June 12, 2019
12:30 PM

ಪುತ್ತೂರು: ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ‘ವಿಶ್ವ ಆಹಾರ ಸುರಕ್ಷಾ ದಿನದ’ ಅಂಗವಾಗಿ ನಡೆದ ನಾಲ್ಕು ದಿನದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.

Advertisement
Advertisement

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕ್ಯಾಂಪ್ಕೋ ಅಧ್ಯಕ್ಷರಾದ ಎಸ್.ಆರ್ ಸತೀಶ್ಚಂದ್ರ  ವಹಿಸಿ  “ವೈಯುಕ್ತಿಕವಾಗಿ ವ್ಯಕ್ತಿ ಬೆಳೆದಾಗ ಸಮಾಜವು ಕೂಡಾ ಬೆಳೆಯುತ್ತದೆ”,” ಕೆಲವೊಂದು ವಿಶೇಷ ಕಲೆಗಳು ಅನುವಂಶೀಯವಾಗಿ ಕೊಡುಗೆಯಾಗಿ ಬಂದಿದೆ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಅಂತಹ ವಿಶೇಷ ಶಕ್ತಿಯಿದ್ದು ಅದನ್ನು ಹೊರತರುವ ಪ್ರಯತ್ನ ನಡೆಯಬೇಕು” ಎಂದು ಹೇಳಿದರು.

ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾದ  ಸುರೇಶ್ ಭಂಡಾರಿ ಮಾತಾಡಿ ” ಹೊಸತನವನ್ನು ಅಳವಡಿಸಿಕೊಳ್ಳುವ ಮೂಲಕ ಫ್ಯಾಕ್ಟರಿಯನ್ನು ಇನ್ನೂ ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಾಧ್ಯವಿದ್ದು ಎಲ್ಲರೂ ಸಮರ್ಪಣಾ ಭಾವದಿಂದ ಕೊಡುಗೆ ನೀಡಿದಾಗ ಇದು ಸಾಧ್ಯ ಎಂದರು .

ನೆಸ್ಲೆ ಘಟಕದ ಮುಖ್ಯಸ್ಥರಾದ ಪ್ರದೀಪ್ ವಲ್ಸಲಾ ,ಕ್ಯಾಂಪ್ಕೋ ಉತ್ಪದನಾ ಘಟಕದ ಎ.ಜಿ.ಮ್ ಅನೂಪ್ ,ತಾಂತ್ರಿಕ ಎ.ಜಿ.ಎಮ್ ಶ್ಯಾಮ ಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಕೇಶ್ ಕಾರ್ಯಕ್ರಮ ನಿರೂಪಿಸಿದರು. ರಾಧೇಶ್ ಕುಂದಲ್ಪಾಡಿ ಸ್ವಾಗತಿಸಿ,  ಜೀವನದಾಸ್ ರೈ ವಂದಿಸಿದರು, ಶ್ರೀನಿವಾಸ ಕುಂಜತ್ತಾಯ ,ರಾಜೇಶ್ , ಪ್ರಶಾಂತ್ ಡಿ.ಎಸ್,ಪಿ.ಪಿ ಜೈನ್, ಪ್ರಮೋದ್ ಕೆ .ಯು ಗುಂಪು ಚಟುವಟಿಕೆಗಳನ್ನು ನಡೆಸಿಕೊಟ್ಟರು.

Advertisement

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿಧೆಡೆ ಅಬ್ಬರದ ಮಳೆ | ದ ಕ ಜಿಲ್ಲೆಯಲ್ಲಿ 7 ಮನೆಗಳಿಗೆ ಹಾನಿ | ಮುರಿದು ಬಿದ್ದ 237 ವಿದ್ಯುತ್ ಕಂಬಗಳು |
May 26, 2025
10:35 PM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ| ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ | ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ
May 26, 2025
9:33 PM
by: The Rural Mirror ಸುದ್ದಿಜಾಲ
ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ
May 25, 2025
6:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group