ಜಿಲ್ಲೆ

ವಿಶ್ವ ಆಹಾರ ಸುರಕ್ಷಾ ದಿನದ ತರಬೇತಿ ಕಾರ್ಯಕ್ರಮದ ಸಮಾರೋಪ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ‘ವಿಶ್ವ ಆಹಾರ ಸುರಕ್ಷಾ ದಿನದ’ ಅಂಗವಾಗಿ ನಡೆದ ನಾಲ್ಕು ದಿನದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.

Advertisement
Advertisement

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕ್ಯಾಂಪ್ಕೋ ಅಧ್ಯಕ್ಷರಾದ ಎಸ್.ಆರ್ ಸತೀಶ್ಚಂದ್ರ  ವಹಿಸಿ  “ವೈಯುಕ್ತಿಕವಾಗಿ ವ್ಯಕ್ತಿ ಬೆಳೆದಾಗ ಸಮಾಜವು ಕೂಡಾ ಬೆಳೆಯುತ್ತದೆ”,” ಕೆಲವೊಂದು ವಿಶೇಷ ಕಲೆಗಳು ಅನುವಂಶೀಯವಾಗಿ ಕೊಡುಗೆಯಾಗಿ ಬಂದಿದೆ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಅಂತಹ ವಿಶೇಷ ಶಕ್ತಿಯಿದ್ದು ಅದನ್ನು ಹೊರತರುವ ಪ್ರಯತ್ನ ನಡೆಯಬೇಕು” ಎಂದು ಹೇಳಿದರು.

ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾದ  ಸುರೇಶ್ ಭಂಡಾರಿ ಮಾತಾಡಿ ” ಹೊಸತನವನ್ನು ಅಳವಡಿಸಿಕೊಳ್ಳುವ ಮೂಲಕ ಫ್ಯಾಕ್ಟರಿಯನ್ನು ಇನ್ನೂ ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಾಧ್ಯವಿದ್ದು ಎಲ್ಲರೂ ಸಮರ್ಪಣಾ ಭಾವದಿಂದ ಕೊಡುಗೆ ನೀಡಿದಾಗ ಇದು ಸಾಧ್ಯ ಎಂದರು .

ನೆಸ್ಲೆ ಘಟಕದ ಮುಖ್ಯಸ್ಥರಾದ ಪ್ರದೀಪ್ ವಲ್ಸಲಾ ,ಕ್ಯಾಂಪ್ಕೋ ಉತ್ಪದನಾ ಘಟಕದ ಎ.ಜಿ.ಮ್ ಅನೂಪ್ ,ತಾಂತ್ರಿಕ ಎ.ಜಿ.ಎಮ್ ಶ್ಯಾಮ ಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಕೇಶ್ ಕಾರ್ಯಕ್ರಮ ನಿರೂಪಿಸಿದರು. ರಾಧೇಶ್ ಕುಂದಲ್ಪಾಡಿ ಸ್ವಾಗತಿಸಿ,  ಜೀವನದಾಸ್ ರೈ ವಂದಿಸಿದರು, ಶ್ರೀನಿವಾಸ ಕುಂಜತ್ತಾಯ ,ರಾಜೇಶ್ , ಪ್ರಶಾಂತ್ ಡಿ.ಎಸ್,ಪಿ.ಪಿ ಜೈನ್, ಪ್ರಮೋದ್ ಕೆ .ಯು ಗುಂಪು ಚಟುವಟಿಕೆಗಳನ್ನು ನಡೆಸಿಕೊಟ್ಟರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

7 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

1 day ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

1 day ago