ಸುಳ್ಯ: ಸುಳ್ಯ ಝೋನ್ ವಿಖಾಯ ಕಾರ್ಯಕರ್ತರಿಂದ ವಿಶ್ವ ಓಝೋನ್ ದಿನಾಚರಣೆ ಅಂಗವಾಗಿ ಮೂರು ಕಡೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿತು.
ಬೆಳಿಗ್ಗೆ 9 ಗಂಟೆಯಿಂದ ಆರಂತೋಡು ದಫನಭೂಮಿ ಸ್ವಚ್ಛತೆ ಹಾಗೂ ನಂತರ ಗೂನಡ್ಕ ಮದ್ರಸಾ ವಠಾರದಲ್ಲಿ ಸ್ವಚ್ಛತೆ ಮತ್ತು ಪೇರಡ್ಕ ಮಸೀದಿಯ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಎಲ್ಲಾ ಕಾರ್ಯಕ್ರಮದಲ್ಲಿ ಅಜ್ಜಾವರ ಶಾಖೆಯ ವಿಖಾಯ ತಂಡ, ಅಡ್ಕ ಇರುವಂಬಲ್ಲ ಶಾಖೆಯ ವಿಖಾಯ ತಂಡ ಹಾಗೂ ಗೂನಡ್ಕ ಶಾಖೆಯ ವಿಖಾಯ ತಂಡ
ಅರಂತೋಡು ಶಾಖೆಯಿಂದ ಹಲವಾರು ವಿಖಾಯ ಕಾರ್ಯಕರ್ತರು ಬಾಗವಹಿಸಿದ್ದರು.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…