ಸುಳ್ಯ: ಸುಳ್ಯ ಝೋನ್ ವಿಖಾಯ ಕಾರ್ಯಕರ್ತರಿಂದ ವಿಶ್ವ ಓಝೋನ್ ದಿನಾಚರಣೆ ಅಂಗವಾಗಿ ಮೂರು ಕಡೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿತು.
ಬೆಳಿಗ್ಗೆ 9 ಗಂಟೆಯಿಂದ ಆರಂತೋಡು ದಫನಭೂಮಿ ಸ್ವಚ್ಛತೆ ಹಾಗೂ ನಂತರ ಗೂನಡ್ಕ ಮದ್ರಸಾ ವಠಾರದಲ್ಲಿ ಸ್ವಚ್ಛತೆ ಮತ್ತು ಪೇರಡ್ಕ ಮಸೀದಿಯ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಎಲ್ಲಾ ಕಾರ್ಯಕ್ರಮದಲ್ಲಿ ಅಜ್ಜಾವರ ಶಾಖೆಯ ವಿಖಾಯ ತಂಡ, ಅಡ್ಕ ಇರುವಂಬಲ್ಲ ಶಾಖೆಯ ವಿಖಾಯ ತಂಡ ಹಾಗೂ ಗೂನಡ್ಕ ಶಾಖೆಯ ವಿಖಾಯ ತಂಡ
ಅರಂತೋಡು ಶಾಖೆಯಿಂದ ಹಲವಾರು ವಿಖಾಯ ಕಾರ್ಯಕರ್ತರು ಬಾಗವಹಿಸಿದ್ದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…