ಸುಳ್ಯ: ಸುಳ್ಯ ಝೋನ್ ವಿಖಾಯ ಕಾರ್ಯಕರ್ತರಿಂದ ವಿಶ್ವ ಓಝೋನ್ ದಿನಾಚರಣೆ ಅಂಗವಾಗಿ ಮೂರು ಕಡೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿತು.
ಬೆಳಿಗ್ಗೆ 9 ಗಂಟೆಯಿಂದ ಆರಂತೋಡು ದಫನಭೂಮಿ ಸ್ವಚ್ಛತೆ ಹಾಗೂ ನಂತರ ಗೂನಡ್ಕ ಮದ್ರಸಾ ವಠಾರದಲ್ಲಿ ಸ್ವಚ್ಛತೆ ಮತ್ತು ಪೇರಡ್ಕ ಮಸೀದಿಯ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಎಲ್ಲಾ ಕಾರ್ಯಕ್ರಮದಲ್ಲಿ ಅಜ್ಜಾವರ ಶಾಖೆಯ ವಿಖಾಯ ತಂಡ, ಅಡ್ಕ ಇರುವಂಬಲ್ಲ ಶಾಖೆಯ ವಿಖಾಯ ತಂಡ ಹಾಗೂ ಗೂನಡ್ಕ ಶಾಖೆಯ ವಿಖಾಯ ತಂಡ
ಅರಂತೋಡು ಶಾಖೆಯಿಂದ ಹಲವಾರು ವಿಖಾಯ ಕಾರ್ಯಕರ್ತರು ಬಾಗವಹಿಸಿದ್ದರು.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…