ಸುಳ್ಯ: ಸುಳ್ಯ ಝೋನ್ ವಿಖಾಯ ಕಾರ್ಯಕರ್ತರಿಂದ ವಿಶ್ವ ಓಝೋನ್ ದಿನಾಚರಣೆ ಅಂಗವಾಗಿ ಮೂರು ಕಡೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿತು.
ಬೆಳಿಗ್ಗೆ 9 ಗಂಟೆಯಿಂದ ಆರಂತೋಡು ದಫನಭೂಮಿ ಸ್ವಚ್ಛತೆ ಹಾಗೂ ನಂತರ ಗೂನಡ್ಕ ಮದ್ರಸಾ ವಠಾರದಲ್ಲಿ ಸ್ವಚ್ಛತೆ ಮತ್ತು ಪೇರಡ್ಕ ಮಸೀದಿಯ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಎಲ್ಲಾ ಕಾರ್ಯಕ್ರಮದಲ್ಲಿ ಅಜ್ಜಾವರ ಶಾಖೆಯ ವಿಖಾಯ ತಂಡ, ಅಡ್ಕ ಇರುವಂಬಲ್ಲ ಶಾಖೆಯ ವಿಖಾಯ ತಂಡ ಹಾಗೂ ಗೂನಡ್ಕ ಶಾಖೆಯ ವಿಖಾಯ ತಂಡ
ಅರಂತೋಡು ಶಾಖೆಯಿಂದ ಹಲವಾರು ವಿಖಾಯ ಕಾರ್ಯಕರ್ತರು ಬಾಗವಹಿಸಿದ್ದರು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…