ಸುಳ್ಯ: ಸುಳ್ಯ ಝೋನ್ ವಿಖಾಯ ಕಾರ್ಯಕರ್ತರಿಂದ ವಿಶ್ವ ಓಝೋನ್ ದಿನಾಚರಣೆ ಅಂಗವಾಗಿ ಮೂರು ಕಡೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿತು.
ಬೆಳಿಗ್ಗೆ 9 ಗಂಟೆಯಿಂದ ಆರಂತೋಡು ದಫನಭೂಮಿ ಸ್ವಚ್ಛತೆ ಹಾಗೂ ನಂತರ ಗೂನಡ್ಕ ಮದ್ರಸಾ ವಠಾರದಲ್ಲಿ ಸ್ವಚ್ಛತೆ ಮತ್ತು ಪೇರಡ್ಕ ಮಸೀದಿಯ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಎಲ್ಲಾ ಕಾರ್ಯಕ್ರಮದಲ್ಲಿ ಅಜ್ಜಾವರ ಶಾಖೆಯ ವಿಖಾಯ ತಂಡ, ಅಡ್ಕ ಇರುವಂಬಲ್ಲ ಶಾಖೆಯ ವಿಖಾಯ ತಂಡ ಹಾಗೂ ಗೂನಡ್ಕ ಶಾಖೆಯ ವಿಖಾಯ ತಂಡ
ಅರಂತೋಡು ಶಾಖೆಯಿಂದ ಹಲವಾರು ವಿಖಾಯ ಕಾರ್ಯಕರ್ತರು ಬಾಗವಹಿಸಿದ್ದರು.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…