ಸುಳ್ಯ: ಸುಳ್ಯ ಝೋನ್ ವಿಖಾಯ ಕಾರ್ಯಕರ್ತರಿಂದ ವಿಶ್ವ ಓಝೋನ್ ದಿನಾಚರಣೆ ಅಂಗವಾಗಿ ಮೂರು ಕಡೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿತು.
ಬೆಳಿಗ್ಗೆ 9 ಗಂಟೆಯಿಂದ ಆರಂತೋಡು ದಫನಭೂಮಿ ಸ್ವಚ್ಛತೆ ಹಾಗೂ ನಂತರ ಗೂನಡ್ಕ ಮದ್ರಸಾ ವಠಾರದಲ್ಲಿ ಸ್ವಚ್ಛತೆ ಮತ್ತು ಪೇರಡ್ಕ ಮಸೀದಿಯ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಎಲ್ಲಾ ಕಾರ್ಯಕ್ರಮದಲ್ಲಿ ಅಜ್ಜಾವರ ಶಾಖೆಯ ವಿಖಾಯ ತಂಡ, ಅಡ್ಕ ಇರುವಂಬಲ್ಲ ಶಾಖೆಯ ವಿಖಾಯ ತಂಡ ಹಾಗೂ ಗೂನಡ್ಕ ಶಾಖೆಯ ವಿಖಾಯ ತಂಡ
ಅರಂತೋಡು ಶಾಖೆಯಿಂದ ಹಲವಾರು ವಿಖಾಯ ಕಾರ್ಯಕರ್ತರು ಬಾಗವಹಿಸಿದ್ದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…