ಸುಳ್ಯ: ಸುಳ್ಯ ಝೋನ್ ವಿಖಾಯ ಕಾರ್ಯಕರ್ತರಿಂದ ವಿಶ್ವ ಓಝೋನ್ ದಿನಾಚರಣೆ ಅಂಗವಾಗಿ ಮೂರು ಕಡೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿತು.
ಬೆಳಿಗ್ಗೆ 9 ಗಂಟೆಯಿಂದ ಆರಂತೋಡು ದಫನಭೂಮಿ ಸ್ವಚ್ಛತೆ ಹಾಗೂ ನಂತರ ಗೂನಡ್ಕ ಮದ್ರಸಾ ವಠಾರದಲ್ಲಿ ಸ್ವಚ್ಛತೆ ಮತ್ತು ಪೇರಡ್ಕ ಮಸೀದಿಯ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಎಲ್ಲಾ ಕಾರ್ಯಕ್ರಮದಲ್ಲಿ ಅಜ್ಜಾವರ ಶಾಖೆಯ ವಿಖಾಯ ತಂಡ, ಅಡ್ಕ ಇರುವಂಬಲ್ಲ ಶಾಖೆಯ ವಿಖಾಯ ತಂಡ ಹಾಗೂ ಗೂನಡ್ಕ ಶಾಖೆಯ ವಿಖಾಯ ತಂಡ
ಅರಂತೋಡು ಶಾಖೆಯಿಂದ ಹಲವಾರು ವಿಖಾಯ ಕಾರ್ಯಕರ್ತರು ಬಾಗವಹಿಸಿದ್ದರು.
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…