ಶಾಲಾ ಬಾಲಕನೊಬ್ಬ ಮನೆಯಿಂದ ಹೊರಡುವಾಗ ಎರಡು ಬಾಟಲ್ ನೀರು ಹಿಡಿದುಕೊಂಡು ಹೊರಡುತ್ತಿದ್ದ. ಅಮ್ಮನಿಗೆ ಕುತೂಹಲ. ಮಗ ಯಾಕೆ ಎರಡು ಬಾಟಲ್ ಗಳನ್ನು ಹಿಡಿದುಕೊಂಡು ಹೋಗುತ್ತಾನೆ ? ಅಮ್ಮ ಹಿಂಬಾಲಿಸಿ ಹೋದಳು. ಶಾಲೆಯ ದಾರಿಯ ಪಕ್ಕದಲ್ಲಿ ಒಂದು ಗಿಡಕ್ಕೆ ತನ್ನ ಒಂದು ಬಾಟಲಿಯ ನೀರುಣಿಸುವುದನ್ನು ಅಮ್ಮ ಕಂಡಳು. ಅಮ್ಮನಿಗೆ ಎಲ್ಲಾ ಅರ್ಥವಾಯಿತು. ಮಗನ ಬಗ್ಗೆ ಹೆಮ್ಮೆಯೆನಿಸಿತು.
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…