ಶಾಲಾ ಬಾಲಕನೊಬ್ಬ ಮನೆಯಿಂದ ಹೊರಡುವಾಗ ಎರಡು ಬಾಟಲ್ ನೀರು ಹಿಡಿದುಕೊಂಡು ಹೊರಡುತ್ತಿದ್ದ. ಅಮ್ಮನಿಗೆ ಕುತೂಹಲ. ಮಗ ಯಾಕೆ ಎರಡು ಬಾಟಲ್ ಗಳನ್ನು ಹಿಡಿದುಕೊಂಡು ಹೋಗುತ್ತಾನೆ ? ಅಮ್ಮ ಹಿಂಬಾಲಿಸಿ ಹೋದಳು. ಶಾಲೆಯ ದಾರಿಯ ಪಕ್ಕದಲ್ಲಿ ಒಂದು ಗಿಡಕ್ಕೆ ತನ್ನ ಒಂದು ಬಾಟಲಿಯ ನೀರುಣಿಸುವುದನ್ನು ಅಮ್ಮ ಕಂಡಳು. ಅಮ್ಮನಿಗೆ ಎಲ್ಲಾ ಅರ್ಥವಾಯಿತು. ಮಗನ ಬಗ್ಗೆ ಹೆಮ್ಮೆಯೆನಿಸಿತು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…