ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಶ್ರಮದಾನ

June 5, 2019
11:59 AM

ಮಡಪ್ಪಾಡಿ: ಮಡಪ್ಪಾಡಿಯ ಮಹಾತ್ಮಾ ಗ್ರಾಮ ಸೇವಾ ತಂಡದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಶ್ರಮದಾನ ನಡೆಯಿತು.

Advertisement
Advertisement

ಕಂದ್ರಪ್ಪಾಡಿಯಲ್ಲಿ ತಂಡದ ಸದಸ್ಯರು ನೆಟ್ಟು ಬೆಳೆಸಿದ ಗಿಡಗಳ ಬುಡದ ಕಾಡು, ಕಳೆಗಳನ್ನು ತೆಗೆದು ಗಿಡಗಳಿಗೆ ಗೊಬ್ಬರ ಹಾಕಲಾಯಿತು. ಮಹಾತ್ಮಾಗಾಂಧಿ ಗ್ರಾಮ ಸೇವಾ ತಂಡದ ಸಂಚಾಲಕ ಎಂ.ಡಿ.ವಿಜಯಕುಮಾರ್, ತಂಡದ ಸದಸ್ಯ ಹಾಗು ರಾಜ್ಯ ಅರೆಭಾಷಾ ಸಾಹಿತ್ಯ ಸಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷ ಪಿ.ಸಿ.ಜಯರಾಮ ಮತ್ತು ಇತರ ತಂಡದ ಸದಸ್ಯರು ಭಾಗವಹಿಸಿದ್ದರು.

Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸೇವೆಗಳನ್ನು ಸುಧಾರಿಸಲು ಭಕ್ತರಿಂದ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಟಿಟಿಡಿ
June 29, 2025
11:31 PM
by: ದ ರೂರಲ್ ಮಿರರ್.ಕಾಂ
ರೈತರಿಗೆ ಕೃಷಿ ಬಗ್ಗೆ ಅರಿವು ಕಾರ್ಯಕ್ರಮ
June 29, 2025
11:22 PM
by: The Rural Mirror ಸುದ್ದಿಜಾಲ
ಕೆಂಪು ಕಲ್ಲು ಅಲಭ್ಯತೆ | ಕೆಲಸ ಕಳಕೊಂಡಿರುವ ಕಟ್ಟಡ ಕಾರ್ಮಿಕರು | ನೆರವಿಗೆ ಧಾವಿಸಬೇಕೆಂದು ಕಾರ್ಮಿಕ ಸಚಿವರಿಗೆ ಮನವಿ
June 29, 2025
11:14 PM
by: The Rural Mirror ಸುದ್ದಿಜಾಲ
‌ರಾಜ್ಯಮಟ್ಟದ ಚೆಸ್ ಚಾಂಪಿಯನ್‌ ಶಿಪ್ | ರಾಷ್ಟ್ರಮಟ್ಟಕ್ಕೆ ರವೀಶ್‌ ಕೋಟೆ ಆಯ್ಕೆ
June 29, 2025
9:13 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group