ಮಡಪ್ಪಾಡಿ: ಮಡಪ್ಪಾಡಿಯ ಮಹಾತ್ಮಾ ಗ್ರಾಮ ಸೇವಾ ತಂಡದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಶ್ರಮದಾನ ನಡೆಯಿತು.
ಕಂದ್ರಪ್ಪಾಡಿಯಲ್ಲಿ ತಂಡದ ಸದಸ್ಯರು ನೆಟ್ಟು ಬೆಳೆಸಿದ ಗಿಡಗಳ ಬುಡದ ಕಾಡು, ಕಳೆಗಳನ್ನು ತೆಗೆದು ಗಿಡಗಳಿಗೆ ಗೊಬ್ಬರ ಹಾಕಲಾಯಿತು. ಮಹಾತ್ಮಾಗಾಂಧಿ ಗ್ರಾಮ ಸೇವಾ ತಂಡದ ಸಂಚಾಲಕ ಎಂ.ಡಿ.ವಿಜಯಕುಮಾರ್, ತಂಡದ ಸದಸ್ಯ ಹಾಗು ರಾಜ್ಯ ಅರೆಭಾಷಾ ಸಾಹಿತ್ಯ ಸಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷ ಪಿ.ಸಿ.ಜಯರಾಮ ಮತ್ತು ಇತರ ತಂಡದ ಸದಸ್ಯರು ಭಾಗವಹಿಸಿದ್ದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…