Advertisement
Categories: Uncategorized

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಕುಕ್ಕುಜಡ್ಕದಲ್ಲಿ ಮ್ಯಾರಥಾನ್

Share

ಕುಕ್ಕುಜಡ್ಕ:  ವಿಶ್ವ ಯೋಗ ದಿನಾಚರಣೆಯ ಪ್ರಯಕ್ತ ಗ್ರಾಮ ವಿಕಾಸ ಮತ್ತು  ಅಮರಮುಡ್ನೂರು ಗ್ರಾಮದ ಅಮರಕ್ರೀಡಾ ಸಂಘಟನಾ ಸಮಿತಿ ಆಶ್ರಯದಲ್ಲಿ 2ನೇ ವರ್ಷದ ಅಮರ ಮ್ಯಾರಥಾನ್ ಪೈಲಾರಿನಿಂದ ಕುಕ್ಕುಜಡ್ಕದವರೆಗೆ ನಡೆಯಿತು.

Advertisement

ಯುವಜನ ಸಂಯುಕ್ತ ಮಂಡಳಿ ನಿರ್ದೇಶ  ತೇಜಸ್ವಿ ಕಡಪಳ  ಚಾಲನೆ ನೀಡಿದರು. ಪೈಲಾರಿನಿಂದ ಆರಂಭಿಸಿ ಕುಕ್ಕುಜಡ್ಕದಲ್ಲಿ ಮುಕ್ತಯವಾಯಿತು. ನಂತರ ಯೋಗ ಕಾರ್ಯಕ್ರಮ , ಹಾಗೂ ಬಹಮಾನ ವಿತರಣಾ ಸಮಾರಂಭ ಕುಕ್ಕುಜಡ್ಕ ಅಮರ ಸಹಕಾರ ಸೌಧದಲ್ಲಿ ನಡೆಯಿತು.

ನಿವೃತ್ತ ಉದ್ಯೋಗಿ ತಿರುಮಲೇಶ್ವರ ಗೌಡ ಬೊಳ್ಳೂರು ಸಭಾಧ್ಯ ಕ್ಷತೆ ವಹಿಸಿದರು..ವಿ.ಜಿ. ದಂತ ಮಹಾವಿದ್ಯಾಲಯದ ವೈದ್ಯ ಡಾ. ಜಯಪ್ರಸಾದ್ ಆನೇಕಾರ ಬಹುಮಾನ ವಿತರಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಶ ಭಾನುಪ್ರಕಾಶ್ ಪೆಲ್ತಡ್ಕ, ಸದಸೄರು ಗ್ರಾಮ ಪಂಚಾಯತ್ ಅಮರಮುಡ್ನೂರು, ಕೃಷ್ಣ ಪ್ರಸಾದ್ ಮಾಡಬಾಕೀಲು, ಅಧ್ಯಕ್ಷರು ಶಾಲಾಭಿವೃದ್ಧಿ ಸಮಿತಿ, ಪೈಲಾರು ಶಾಲೆ, ಹರಿಪ್ರಸಾದ್ ಎಲಿಮಲೆ , ಗುತ್ತಿಗೆದಾರರು,  ಜಯಪ್ರಕಾಶ್ ದೊಡ್ಡಿಹಿತ್ಲು, ಶ್ರೀನಿಧಿ ಶಾಮಿಯಾನ, ಕುಕ್ಕುಜಡ್ಕ,  ಶಶಿಧರ್ ಮುಂಡಕಜೆ, ಉದ್ಯೋಗಿಗಳು ಗ್ರಾಮ ಪಂಚಾಯತ್ ಅಮರಮುಡ್ನೂರು,  ಸಂತೋಷ್ ಮುಂಡಕಜೆ, ಯೋಗ ಗುರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಹುಮಾನ ವಿತರಣೆಯ ನಂತರ ಯೋಗ ಕಾರ್ಯಕ್ರಮ ಯೋಗ ಗುರು ಸಂತೋಷ್ ಮುಂಡಕಜೆಯವರು ನಡೆಸಿಕೊಟ್ಟರು.

 

ಮ್ಯಾರಥಾನ್ ಓಟದಲ್ಲಿ ಪುರುಷರ ವಿಭಾಗ:

ಪ್ರಥಮ ಸ್ಥಾನ: ಧನೄರಾಜ್ ಪಿ.ಸಿ. ಪೈಲಾರು, ದ್ವಿತೀಯ ಸ್ಥಾನ: ತೇಜಸ್ ಮರ್ಗಿಲಡ್ಕ, ತೃತೀಯ ಸ್ಥಾನ: ವಿವೇಕ್ ಮಾಡಬಾಕೀಲು, ಚತುರ್ಥ ಸ್ಥಾನ: ಯಾತೀಶ.ಎಂ ,ಪಂಚಮ ಸ್ಥಾನ: ರತ್ನಾಕರ ಪೈಲಾರು ಪಡೆದುಕೊಂಡರು.

ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನಿ : ಗೀತಾ.ಕೆ, ದ್ವಿತೀಯಾ ಸ್ಥಾನಿ: ಹಸ್ತ.ಕೆ. ತೃತೀಯಾ ಸ್ಥಾನಿ : ವಿನುತಾ ,ಚತುರ್ಥ ಸ್ಥಾನಿ: ಉಷಾ, ಪಂಚಮ ಸ್ಥಾನಿ: ಸುಶ್ಮೀತಾ ಕಡಪಳ, ಇವರುಗಳು ಪಡೆದುಕೊಂಡರು.

ಮ್ಯಾರಥಾನ್ ನಲ್ಲಿ ಪಾಲ್ಗೊಂಡ ಎಲ್ಲರಿಗೂ ಪದಕ,ಹಾಗೂ ಪ್ರಶಸ್ತಿ ಪತ್ರ, ನೀಡಲಾಯಿತು.

ಹಷೀ೯ತ್ ದಾತಡ್ಕ ಸ್ವಾಗತಿಸಿ, ಪ್ರದೀಪ್ ಬೊಳ್ಳೂರು ವಂದಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾಯ೯ಕ್ರಮದ ಯಶಸ್ವಿಗೆ ,ಪ್ರವೀಣ್ ಕುಲಾಲ್ ಪೈಲಾರು, ಪ್ರಭಾಕರನ್ ಪೈಲಾರು, ದೀಪಕ್ ಮಕ್ಕಟ್ಟಿ, ರಾಜೇಶ್ ಅಂಬೆಕಲ್ಲು, ಮಿಥುನ್ ಕೆರೆಗದ್ದೆ, ಅಭಿಲಾಶ್ ಕುಳ್ಳಾಂಪ್ಪಾಡಿ, ಮುರಳಿ ಪೈಲೂರು, ಜನಾಧ೯ನ ಪೈಲೂರು, ಸಾತ್ವೀಕ್ ಮಡಪ್ಪಾಡಿ ಮೊದಲಾದವರು ಸಹಕರಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

8 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

14 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

18 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

19 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

19 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago