Advertisement
Categories: Uncategorized

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಕುಕ್ಕುಜಡ್ಕದಲ್ಲಿ ಮ್ಯಾರಥಾನ್

Share

ಕುಕ್ಕುಜಡ್ಕ:  ವಿಶ್ವ ಯೋಗ ದಿನಾಚರಣೆಯ ಪ್ರಯಕ್ತ ಗ್ರಾಮ ವಿಕಾಸ ಮತ್ತು  ಅಮರಮುಡ್ನೂರು ಗ್ರಾಮದ ಅಮರಕ್ರೀಡಾ ಸಂಘಟನಾ ಸಮಿತಿ ಆಶ್ರಯದಲ್ಲಿ 2ನೇ ವರ್ಷದ ಅಮರ ಮ್ಯಾರಥಾನ್ ಪೈಲಾರಿನಿಂದ ಕುಕ್ಕುಜಡ್ಕದವರೆಗೆ ನಡೆಯಿತು.

ಯುವಜನ ಸಂಯುಕ್ತ ಮಂಡಳಿ ನಿರ್ದೇಶ  ತೇಜಸ್ವಿ ಕಡಪಳ  ಚಾಲನೆ ನೀಡಿದರು. ಪೈಲಾರಿನಿಂದ ಆರಂಭಿಸಿ ಕುಕ್ಕುಜಡ್ಕದಲ್ಲಿ ಮುಕ್ತಯವಾಯಿತು. ನಂತರ ಯೋಗ ಕಾರ್ಯಕ್ರಮ , ಹಾಗೂ ಬಹಮಾನ ವಿತರಣಾ ಸಮಾರಂಭ ಕುಕ್ಕುಜಡ್ಕ ಅಮರ ಸಹಕಾರ ಸೌಧದಲ್ಲಿ ನಡೆಯಿತು.

ನಿವೃತ್ತ ಉದ್ಯೋಗಿ ತಿರುಮಲೇಶ್ವರ ಗೌಡ ಬೊಳ್ಳೂರು ಸಭಾಧ್ಯ ಕ್ಷತೆ ವಹಿಸಿದರು..ವಿ.ಜಿ. ದಂತ ಮಹಾವಿದ್ಯಾಲಯದ ವೈದ್ಯ ಡಾ. ಜಯಪ್ರಸಾದ್ ಆನೇಕಾರ ಬಹುಮಾನ ವಿತರಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಶ ಭಾನುಪ್ರಕಾಶ್ ಪೆಲ್ತಡ್ಕ, ಸದಸೄರು ಗ್ರಾಮ ಪಂಚಾಯತ್ ಅಮರಮುಡ್ನೂರು, ಕೃಷ್ಣ ಪ್ರಸಾದ್ ಮಾಡಬಾಕೀಲು, ಅಧ್ಯಕ್ಷರು ಶಾಲಾಭಿವೃದ್ಧಿ ಸಮಿತಿ, ಪೈಲಾರು ಶಾಲೆ, ಹರಿಪ್ರಸಾದ್ ಎಲಿಮಲೆ , ಗುತ್ತಿಗೆದಾರರು,  ಜಯಪ್ರಕಾಶ್ ದೊಡ್ಡಿಹಿತ್ಲು, ಶ್ರೀನಿಧಿ ಶಾಮಿಯಾನ, ಕುಕ್ಕುಜಡ್ಕ,  ಶಶಿಧರ್ ಮುಂಡಕಜೆ, ಉದ್ಯೋಗಿಗಳು ಗ್ರಾಮ ಪಂಚಾಯತ್ ಅಮರಮುಡ್ನೂರು,  ಸಂತೋಷ್ ಮುಂಡಕಜೆ, ಯೋಗ ಗುರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಹುಮಾನ ವಿತರಣೆಯ ನಂತರ ಯೋಗ ಕಾರ್ಯಕ್ರಮ ಯೋಗ ಗುರು ಸಂತೋಷ್ ಮುಂಡಕಜೆಯವರು ನಡೆಸಿಕೊಟ್ಟರು.

 

ಮ್ಯಾರಥಾನ್ ಓಟದಲ್ಲಿ ಪುರುಷರ ವಿಭಾಗ:

ಪ್ರಥಮ ಸ್ಥಾನ: ಧನೄರಾಜ್ ಪಿ.ಸಿ. ಪೈಲಾರು, ದ್ವಿತೀಯ ಸ್ಥಾನ: ತೇಜಸ್ ಮರ್ಗಿಲಡ್ಕ, ತೃತೀಯ ಸ್ಥಾನ: ವಿವೇಕ್ ಮಾಡಬಾಕೀಲು, ಚತುರ್ಥ ಸ್ಥಾನ: ಯಾತೀಶ.ಎಂ ,ಪಂಚಮ ಸ್ಥಾನ: ರತ್ನಾಕರ ಪೈಲಾರು ಪಡೆದುಕೊಂಡರು.

ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನಿ : ಗೀತಾ.ಕೆ, ದ್ವಿತೀಯಾ ಸ್ಥಾನಿ: ಹಸ್ತ.ಕೆ. ತೃತೀಯಾ ಸ್ಥಾನಿ : ವಿನುತಾ ,ಚತುರ್ಥ ಸ್ಥಾನಿ: ಉಷಾ, ಪಂಚಮ ಸ್ಥಾನಿ: ಸುಶ್ಮೀತಾ ಕಡಪಳ, ಇವರುಗಳು ಪಡೆದುಕೊಂಡರು.

ಮ್ಯಾರಥಾನ್ ನಲ್ಲಿ ಪಾಲ್ಗೊಂಡ ಎಲ್ಲರಿಗೂ ಪದಕ,ಹಾಗೂ ಪ್ರಶಸ್ತಿ ಪತ್ರ, ನೀಡಲಾಯಿತು.

ಹಷೀ೯ತ್ ದಾತಡ್ಕ ಸ್ವಾಗತಿಸಿ, ಪ್ರದೀಪ್ ಬೊಳ್ಳೂರು ವಂದಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾಯ೯ಕ್ರಮದ ಯಶಸ್ವಿಗೆ ,ಪ್ರವೀಣ್ ಕುಲಾಲ್ ಪೈಲಾರು, ಪ್ರಭಾಕರನ್ ಪೈಲಾರು, ದೀಪಕ್ ಮಕ್ಕಟ್ಟಿ, ರಾಜೇಶ್ ಅಂಬೆಕಲ್ಲು, ಮಿಥುನ್ ಕೆರೆಗದ್ದೆ, ಅಭಿಲಾಶ್ ಕುಳ್ಳಾಂಪ್ಪಾಡಿ, ಮುರಳಿ ಪೈಲೂರು, ಜನಾಧ೯ನ ಪೈಲೂರು, ಸಾತ್ವೀಕ್ ಮಡಪ್ಪಾಡಿ ಮೊದಲಾದವರು ಸಹಕರಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

5 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

12 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

12 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

13 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

21 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

21 hours ago