Categories: Uncategorized

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಕುಕ್ಕುಜಡ್ಕದಲ್ಲಿ ಮ್ಯಾರಥಾನ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕುಕ್ಕುಜಡ್ಕ:  ವಿಶ್ವ ಯೋಗ ದಿನಾಚರಣೆಯ ಪ್ರಯಕ್ತ ಗ್ರಾಮ ವಿಕಾಸ ಮತ್ತು  ಅಮರಮುಡ್ನೂರು ಗ್ರಾಮದ ಅಮರಕ್ರೀಡಾ ಸಂಘಟನಾ ಸಮಿತಿ ಆಶ್ರಯದಲ್ಲಿ 2ನೇ ವರ್ಷದ ಅಮರ ಮ್ಯಾರಥಾನ್ ಪೈಲಾರಿನಿಂದ ಕುಕ್ಕುಜಡ್ಕದವರೆಗೆ ನಡೆಯಿತು.

Advertisement
Advertisement

ಯುವಜನ ಸಂಯುಕ್ತ ಮಂಡಳಿ ನಿರ್ದೇಶ  ತೇಜಸ್ವಿ ಕಡಪಳ  ಚಾಲನೆ ನೀಡಿದರು. ಪೈಲಾರಿನಿಂದ ಆರಂಭಿಸಿ ಕುಕ್ಕುಜಡ್ಕದಲ್ಲಿ ಮುಕ್ತಯವಾಯಿತು. ನಂತರ ಯೋಗ ಕಾರ್ಯಕ್ರಮ , ಹಾಗೂ ಬಹಮಾನ ವಿತರಣಾ ಸಮಾರಂಭ ಕುಕ್ಕುಜಡ್ಕ ಅಮರ ಸಹಕಾರ ಸೌಧದಲ್ಲಿ ನಡೆಯಿತು.

ನಿವೃತ್ತ ಉದ್ಯೋಗಿ ತಿರುಮಲೇಶ್ವರ ಗೌಡ ಬೊಳ್ಳೂರು ಸಭಾಧ್ಯ ಕ್ಷತೆ ವಹಿಸಿದರು..ವಿ.ಜಿ. ದಂತ ಮಹಾವಿದ್ಯಾಲಯದ ವೈದ್ಯ ಡಾ. ಜಯಪ್ರಸಾದ್ ಆನೇಕಾರ ಬಹುಮಾನ ವಿತರಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಶ ಭಾನುಪ್ರಕಾಶ್ ಪೆಲ್ತಡ್ಕ, ಸದಸೄರು ಗ್ರಾಮ ಪಂಚಾಯತ್ ಅಮರಮುಡ್ನೂರು, ಕೃಷ್ಣ ಪ್ರಸಾದ್ ಮಾಡಬಾಕೀಲು, ಅಧ್ಯಕ್ಷರು ಶಾಲಾಭಿವೃದ್ಧಿ ಸಮಿತಿ, ಪೈಲಾರು ಶಾಲೆ, ಹರಿಪ್ರಸಾದ್ ಎಲಿಮಲೆ , ಗುತ್ತಿಗೆದಾರರು,  ಜಯಪ್ರಕಾಶ್ ದೊಡ್ಡಿಹಿತ್ಲು, ಶ್ರೀನಿಧಿ ಶಾಮಿಯಾನ, ಕುಕ್ಕುಜಡ್ಕ,  ಶಶಿಧರ್ ಮುಂಡಕಜೆ, ಉದ್ಯೋಗಿಗಳು ಗ್ರಾಮ ಪಂಚಾಯತ್ ಅಮರಮುಡ್ನೂರು,  ಸಂತೋಷ್ ಮುಂಡಕಜೆ, ಯೋಗ ಗುರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಹುಮಾನ ವಿತರಣೆಯ ನಂತರ ಯೋಗ ಕಾರ್ಯಕ್ರಮ ಯೋಗ ಗುರು ಸಂತೋಷ್ ಮುಂಡಕಜೆಯವರು ನಡೆಸಿಕೊಟ್ಟರು.

Advertisement

 

ಮ್ಯಾರಥಾನ್ ಓಟದಲ್ಲಿ ಪುರುಷರ ವಿಭಾಗ:

ಪ್ರಥಮ ಸ್ಥಾನ: ಧನೄರಾಜ್ ಪಿ.ಸಿ. ಪೈಲಾರು, ದ್ವಿತೀಯ ಸ್ಥಾನ: ತೇಜಸ್ ಮರ್ಗಿಲಡ್ಕ, ತೃತೀಯ ಸ್ಥಾನ: ವಿವೇಕ್ ಮಾಡಬಾಕೀಲು, ಚತುರ್ಥ ಸ್ಥಾನ: ಯಾತೀಶ.ಎಂ ,ಪಂಚಮ ಸ್ಥಾನ: ರತ್ನಾಕರ ಪೈಲಾರು ಪಡೆದುಕೊಂಡರು.

ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನಿ : ಗೀತಾ.ಕೆ, ದ್ವಿತೀಯಾ ಸ್ಥಾನಿ: ಹಸ್ತ.ಕೆ. ತೃತೀಯಾ ಸ್ಥಾನಿ : ವಿನುತಾ ,ಚತುರ್ಥ ಸ್ಥಾನಿ: ಉಷಾ, ಪಂಚಮ ಸ್ಥಾನಿ: ಸುಶ್ಮೀತಾ ಕಡಪಳ, ಇವರುಗಳು ಪಡೆದುಕೊಂಡರು.

Advertisement

ಮ್ಯಾರಥಾನ್ ನಲ್ಲಿ ಪಾಲ್ಗೊಂಡ ಎಲ್ಲರಿಗೂ ಪದಕ,ಹಾಗೂ ಪ್ರಶಸ್ತಿ ಪತ್ರ, ನೀಡಲಾಯಿತು.

ಹಷೀ೯ತ್ ದಾತಡ್ಕ ಸ್ವಾಗತಿಸಿ, ಪ್ರದೀಪ್ ಬೊಳ್ಳೂರು ವಂದಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾಯ೯ಕ್ರಮದ ಯಶಸ್ವಿಗೆ ,ಪ್ರವೀಣ್ ಕುಲಾಲ್ ಪೈಲಾರು, ಪ್ರಭಾಕರನ್ ಪೈಲಾರು, ದೀಪಕ್ ಮಕ್ಕಟ್ಟಿ, ರಾಜೇಶ್ ಅಂಬೆಕಲ್ಲು, ಮಿಥುನ್ ಕೆರೆಗದ್ದೆ, ಅಭಿಲಾಶ್ ಕುಳ್ಳಾಂಪ್ಪಾಡಿ, ಮುರಳಿ ಪೈಲೂರು, ಜನಾಧ೯ನ ಪೈಲೂರು, ಸಾತ್ವೀಕ್ ಮಡಪ್ಪಾಡಿ ಮೊದಲಾದವರು ಸಹಕರಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

11 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

12 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

15 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

19 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

19 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

1 day ago