Advertisement
Categories: Uncategorized

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಕುಕ್ಕುಜಡ್ಕದಲ್ಲಿ ಮ್ಯಾರಥಾನ್

Share

ಕುಕ್ಕುಜಡ್ಕ:  ವಿಶ್ವ ಯೋಗ ದಿನಾಚರಣೆಯ ಪ್ರಯಕ್ತ ಗ್ರಾಮ ವಿಕಾಸ ಮತ್ತು  ಅಮರಮುಡ್ನೂರು ಗ್ರಾಮದ ಅಮರಕ್ರೀಡಾ ಸಂಘಟನಾ ಸಮಿತಿ ಆಶ್ರಯದಲ್ಲಿ 2ನೇ ವರ್ಷದ ಅಮರ ಮ್ಯಾರಥಾನ್ ಪೈಲಾರಿನಿಂದ ಕುಕ್ಕುಜಡ್ಕದವರೆಗೆ ನಡೆಯಿತು.

Advertisement
Advertisement
Advertisement
Advertisement

ಯುವಜನ ಸಂಯುಕ್ತ ಮಂಡಳಿ ನಿರ್ದೇಶ  ತೇಜಸ್ವಿ ಕಡಪಳ  ಚಾಲನೆ ನೀಡಿದರು. ಪೈಲಾರಿನಿಂದ ಆರಂಭಿಸಿ ಕುಕ್ಕುಜಡ್ಕದಲ್ಲಿ ಮುಕ್ತಯವಾಯಿತು. ನಂತರ ಯೋಗ ಕಾರ್ಯಕ್ರಮ , ಹಾಗೂ ಬಹಮಾನ ವಿತರಣಾ ಸಮಾರಂಭ ಕುಕ್ಕುಜಡ್ಕ ಅಮರ ಸಹಕಾರ ಸೌಧದಲ್ಲಿ ನಡೆಯಿತು.

Advertisement

ನಿವೃತ್ತ ಉದ್ಯೋಗಿ ತಿರುಮಲೇಶ್ವರ ಗೌಡ ಬೊಳ್ಳೂರು ಸಭಾಧ್ಯ ಕ್ಷತೆ ವಹಿಸಿದರು..ವಿ.ಜಿ. ದಂತ ಮಹಾವಿದ್ಯಾಲಯದ ವೈದ್ಯ ಡಾ. ಜಯಪ್ರಸಾದ್ ಆನೇಕಾರ ಬಹುಮಾನ ವಿತರಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಶ ಭಾನುಪ್ರಕಾಶ್ ಪೆಲ್ತಡ್ಕ, ಸದಸೄರು ಗ್ರಾಮ ಪಂಚಾಯತ್ ಅಮರಮುಡ್ನೂರು, ಕೃಷ್ಣ ಪ್ರಸಾದ್ ಮಾಡಬಾಕೀಲು, ಅಧ್ಯಕ್ಷರು ಶಾಲಾಭಿವೃದ್ಧಿ ಸಮಿತಿ, ಪೈಲಾರು ಶಾಲೆ, ಹರಿಪ್ರಸಾದ್ ಎಲಿಮಲೆ , ಗುತ್ತಿಗೆದಾರರು,  ಜಯಪ್ರಕಾಶ್ ದೊಡ್ಡಿಹಿತ್ಲು, ಶ್ರೀನಿಧಿ ಶಾಮಿಯಾನ, ಕುಕ್ಕುಜಡ್ಕ,  ಶಶಿಧರ್ ಮುಂಡಕಜೆ, ಉದ್ಯೋಗಿಗಳು ಗ್ರಾಮ ಪಂಚಾಯತ್ ಅಮರಮುಡ್ನೂರು,  ಸಂತೋಷ್ ಮುಂಡಕಜೆ, ಯೋಗ ಗುರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement

ಬಹುಮಾನ ವಿತರಣೆಯ ನಂತರ ಯೋಗ ಕಾರ್ಯಕ್ರಮ ಯೋಗ ಗುರು ಸಂತೋಷ್ ಮುಂಡಕಜೆಯವರು ನಡೆಸಿಕೊಟ್ಟರು.

 

Advertisement

ಮ್ಯಾರಥಾನ್ ಓಟದಲ್ಲಿ ಪುರುಷರ ವಿಭಾಗ:

Advertisement

ಪ್ರಥಮ ಸ್ಥಾನ: ಧನೄರಾಜ್ ಪಿ.ಸಿ. ಪೈಲಾರು, ದ್ವಿತೀಯ ಸ್ಥಾನ: ತೇಜಸ್ ಮರ್ಗಿಲಡ್ಕ, ತೃತೀಯ ಸ್ಥಾನ: ವಿವೇಕ್ ಮಾಡಬಾಕೀಲು, ಚತುರ್ಥ ಸ್ಥಾನ: ಯಾತೀಶ.ಎಂ ,ಪಂಚಮ ಸ್ಥಾನ: ರತ್ನಾಕರ ಪೈಲಾರು ಪಡೆದುಕೊಂಡರು.

ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನಿ : ಗೀತಾ.ಕೆ, ದ್ವಿತೀಯಾ ಸ್ಥಾನಿ: ಹಸ್ತ.ಕೆ. ತೃತೀಯಾ ಸ್ಥಾನಿ : ವಿನುತಾ ,ಚತುರ್ಥ ಸ್ಥಾನಿ: ಉಷಾ, ಪಂಚಮ ಸ್ಥಾನಿ: ಸುಶ್ಮೀತಾ ಕಡಪಳ, ಇವರುಗಳು ಪಡೆದುಕೊಂಡರು.

Advertisement

ಮ್ಯಾರಥಾನ್ ನಲ್ಲಿ ಪಾಲ್ಗೊಂಡ ಎಲ್ಲರಿಗೂ ಪದಕ,ಹಾಗೂ ಪ್ರಶಸ್ತಿ ಪತ್ರ, ನೀಡಲಾಯಿತು.

ಹಷೀ೯ತ್ ದಾತಡ್ಕ ಸ್ವಾಗತಿಸಿ, ಪ್ರದೀಪ್ ಬೊಳ್ಳೂರು ವಂದಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾಯ೯ಕ್ರಮದ ಯಶಸ್ವಿಗೆ ,ಪ್ರವೀಣ್ ಕುಲಾಲ್ ಪೈಲಾರು, ಪ್ರಭಾಕರನ್ ಪೈಲಾರು, ದೀಪಕ್ ಮಕ್ಕಟ್ಟಿ, ರಾಜೇಶ್ ಅಂಬೆಕಲ್ಲು, ಮಿಥುನ್ ಕೆರೆಗದ್ದೆ, ಅಭಿಲಾಶ್ ಕುಳ್ಳಾಂಪ್ಪಾಡಿ, ಮುರಳಿ ಪೈಲೂರು, ಜನಾಧ೯ನ ಪೈಲೂರು, ಸಾತ್ವೀಕ್ ಮಡಪ್ಪಾಡಿ ಮೊದಲಾದವರು ಸಹಕರಿಸಿದರು.

Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |

ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…

3 hours ago

ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…

3 hours ago

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

12 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

14 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

1 day ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

1 day ago