Advertisement
Categories: Uncategorized

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಕುಕ್ಕುಜಡ್ಕದಲ್ಲಿ ಮ್ಯಾರಥಾನ್

Share

ಕುಕ್ಕುಜಡ್ಕ:  ವಿಶ್ವ ಯೋಗ ದಿನಾಚರಣೆಯ ಪ್ರಯಕ್ತ ಗ್ರಾಮ ವಿಕಾಸ ಮತ್ತು  ಅಮರಮುಡ್ನೂರು ಗ್ರಾಮದ ಅಮರಕ್ರೀಡಾ ಸಂಘಟನಾ ಸಮಿತಿ ಆಶ್ರಯದಲ್ಲಿ 2ನೇ ವರ್ಷದ ಅಮರ ಮ್ಯಾರಥಾನ್ ಪೈಲಾರಿನಿಂದ ಕುಕ್ಕುಜಡ್ಕದವರೆಗೆ ನಡೆಯಿತು.

ಯುವಜನ ಸಂಯುಕ್ತ ಮಂಡಳಿ ನಿರ್ದೇಶ  ತೇಜಸ್ವಿ ಕಡಪಳ  ಚಾಲನೆ ನೀಡಿದರು. ಪೈಲಾರಿನಿಂದ ಆರಂಭಿಸಿ ಕುಕ್ಕುಜಡ್ಕದಲ್ಲಿ ಮುಕ್ತಯವಾಯಿತು. ನಂತರ ಯೋಗ ಕಾರ್ಯಕ್ರಮ , ಹಾಗೂ ಬಹಮಾನ ವಿತರಣಾ ಸಮಾರಂಭ ಕುಕ್ಕುಜಡ್ಕ ಅಮರ ಸಹಕಾರ ಸೌಧದಲ್ಲಿ ನಡೆಯಿತು.

ನಿವೃತ್ತ ಉದ್ಯೋಗಿ ತಿರುಮಲೇಶ್ವರ ಗೌಡ ಬೊಳ್ಳೂರು ಸಭಾಧ್ಯ ಕ್ಷತೆ ವಹಿಸಿದರು..ವಿ.ಜಿ. ದಂತ ಮಹಾವಿದ್ಯಾಲಯದ ವೈದ್ಯ ಡಾ. ಜಯಪ್ರಸಾದ್ ಆನೇಕಾರ ಬಹುಮಾನ ವಿತರಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಶ ಭಾನುಪ್ರಕಾಶ್ ಪೆಲ್ತಡ್ಕ, ಸದಸೄರು ಗ್ರಾಮ ಪಂಚಾಯತ್ ಅಮರಮುಡ್ನೂರು, ಕೃಷ್ಣ ಪ್ರಸಾದ್ ಮಾಡಬಾಕೀಲು, ಅಧ್ಯಕ್ಷರು ಶಾಲಾಭಿವೃದ್ಧಿ ಸಮಿತಿ, ಪೈಲಾರು ಶಾಲೆ, ಹರಿಪ್ರಸಾದ್ ಎಲಿಮಲೆ , ಗುತ್ತಿಗೆದಾರರು,  ಜಯಪ್ರಕಾಶ್ ದೊಡ್ಡಿಹಿತ್ಲು, ಶ್ರೀನಿಧಿ ಶಾಮಿಯಾನ, ಕುಕ್ಕುಜಡ್ಕ,  ಶಶಿಧರ್ ಮುಂಡಕಜೆ, ಉದ್ಯೋಗಿಗಳು ಗ್ರಾಮ ಪಂಚಾಯತ್ ಅಮರಮುಡ್ನೂರು,  ಸಂತೋಷ್ ಮುಂಡಕಜೆ, ಯೋಗ ಗುರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಹುಮಾನ ವಿತರಣೆಯ ನಂತರ ಯೋಗ ಕಾರ್ಯಕ್ರಮ ಯೋಗ ಗುರು ಸಂತೋಷ್ ಮುಂಡಕಜೆಯವರು ನಡೆಸಿಕೊಟ್ಟರು.

 

ಮ್ಯಾರಥಾನ್ ಓಟದಲ್ಲಿ ಪುರುಷರ ವಿಭಾಗ:

ಪ್ರಥಮ ಸ್ಥಾನ: ಧನೄರಾಜ್ ಪಿ.ಸಿ. ಪೈಲಾರು, ದ್ವಿತೀಯ ಸ್ಥಾನ: ತೇಜಸ್ ಮರ್ಗಿಲಡ್ಕ, ತೃತೀಯ ಸ್ಥಾನ: ವಿವೇಕ್ ಮಾಡಬಾಕೀಲು, ಚತುರ್ಥ ಸ್ಥಾನ: ಯಾತೀಶ.ಎಂ ,ಪಂಚಮ ಸ್ಥಾನ: ರತ್ನಾಕರ ಪೈಲಾರು ಪಡೆದುಕೊಂಡರು.

ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನಿ : ಗೀತಾ.ಕೆ, ದ್ವಿತೀಯಾ ಸ್ಥಾನಿ: ಹಸ್ತ.ಕೆ. ತೃತೀಯಾ ಸ್ಥಾನಿ : ವಿನುತಾ ,ಚತುರ್ಥ ಸ್ಥಾನಿ: ಉಷಾ, ಪಂಚಮ ಸ್ಥಾನಿ: ಸುಶ್ಮೀತಾ ಕಡಪಳ, ಇವರುಗಳು ಪಡೆದುಕೊಂಡರು.

ಮ್ಯಾರಥಾನ್ ನಲ್ಲಿ ಪಾಲ್ಗೊಂಡ ಎಲ್ಲರಿಗೂ ಪದಕ,ಹಾಗೂ ಪ್ರಶಸ್ತಿ ಪತ್ರ, ನೀಡಲಾಯಿತು.

ಹಷೀ೯ತ್ ದಾತಡ್ಕ ಸ್ವಾಗತಿಸಿ, ಪ್ರದೀಪ್ ಬೊಳ್ಳೂರು ವಂದಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾಯ೯ಕ್ರಮದ ಯಶಸ್ವಿಗೆ ,ಪ್ರವೀಣ್ ಕುಲಾಲ್ ಪೈಲಾರು, ಪ್ರಭಾಕರನ್ ಪೈಲಾರು, ದೀಪಕ್ ಮಕ್ಕಟ್ಟಿ, ರಾಜೇಶ್ ಅಂಬೆಕಲ್ಲು, ಮಿಥುನ್ ಕೆರೆಗದ್ದೆ, ಅಭಿಲಾಶ್ ಕುಳ್ಳಾಂಪ್ಪಾಡಿ, ಮುರಳಿ ಪೈಲೂರು, ಜನಾಧ೯ನ ಪೈಲೂರು, ಸಾತ್ವೀಕ್ ಮಡಪ್ಪಾಡಿ ಮೊದಲಾದವರು ಸಹಕರಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

5 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

6 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

6 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

10 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago