Advertisement
Categories: Uncategorized

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಕುಕ್ಕುಜಡ್ಕದಲ್ಲಿ ಮ್ಯಾರಥಾನ್

Share

ಕುಕ್ಕುಜಡ್ಕ:  ವಿಶ್ವ ಯೋಗ ದಿನಾಚರಣೆಯ ಪ್ರಯಕ್ತ ಗ್ರಾಮ ವಿಕಾಸ ಮತ್ತು  ಅಮರಮುಡ್ನೂರು ಗ್ರಾಮದ ಅಮರಕ್ರೀಡಾ ಸಂಘಟನಾ ಸಮಿತಿ ಆಶ್ರಯದಲ್ಲಿ 2ನೇ ವರ್ಷದ ಅಮರ ಮ್ಯಾರಥಾನ್ ಪೈಲಾರಿನಿಂದ ಕುಕ್ಕುಜಡ್ಕದವರೆಗೆ ನಡೆಯಿತು.

ಯುವಜನ ಸಂಯುಕ್ತ ಮಂಡಳಿ ನಿರ್ದೇಶ  ತೇಜಸ್ವಿ ಕಡಪಳ  ಚಾಲನೆ ನೀಡಿದರು. ಪೈಲಾರಿನಿಂದ ಆರಂಭಿಸಿ ಕುಕ್ಕುಜಡ್ಕದಲ್ಲಿ ಮುಕ್ತಯವಾಯಿತು. ನಂತರ ಯೋಗ ಕಾರ್ಯಕ್ರಮ , ಹಾಗೂ ಬಹಮಾನ ವಿತರಣಾ ಸಮಾರಂಭ ಕುಕ್ಕುಜಡ್ಕ ಅಮರ ಸಹಕಾರ ಸೌಧದಲ್ಲಿ ನಡೆಯಿತು.

ನಿವೃತ್ತ ಉದ್ಯೋಗಿ ತಿರುಮಲೇಶ್ವರ ಗೌಡ ಬೊಳ್ಳೂರು ಸಭಾಧ್ಯ ಕ್ಷತೆ ವಹಿಸಿದರು..ವಿ.ಜಿ. ದಂತ ಮಹಾವಿದ್ಯಾಲಯದ ವೈದ್ಯ ಡಾ. ಜಯಪ್ರಸಾದ್ ಆನೇಕಾರ ಬಹುಮಾನ ವಿತರಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಶ ಭಾನುಪ್ರಕಾಶ್ ಪೆಲ್ತಡ್ಕ, ಸದಸೄರು ಗ್ರಾಮ ಪಂಚಾಯತ್ ಅಮರಮುಡ್ನೂರು, ಕೃಷ್ಣ ಪ್ರಸಾದ್ ಮಾಡಬಾಕೀಲು, ಅಧ್ಯಕ್ಷರು ಶಾಲಾಭಿವೃದ್ಧಿ ಸಮಿತಿ, ಪೈಲಾರು ಶಾಲೆ, ಹರಿಪ್ರಸಾದ್ ಎಲಿಮಲೆ , ಗುತ್ತಿಗೆದಾರರು,  ಜಯಪ್ರಕಾಶ್ ದೊಡ್ಡಿಹಿತ್ಲು, ಶ್ರೀನಿಧಿ ಶಾಮಿಯಾನ, ಕುಕ್ಕುಜಡ್ಕ,  ಶಶಿಧರ್ ಮುಂಡಕಜೆ, ಉದ್ಯೋಗಿಗಳು ಗ್ರಾಮ ಪಂಚಾಯತ್ ಅಮರಮುಡ್ನೂರು,  ಸಂತೋಷ್ ಮುಂಡಕಜೆ, ಯೋಗ ಗುರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಹುಮಾನ ವಿತರಣೆಯ ನಂತರ ಯೋಗ ಕಾರ್ಯಕ್ರಮ ಯೋಗ ಗುರು ಸಂತೋಷ್ ಮುಂಡಕಜೆಯವರು ನಡೆಸಿಕೊಟ್ಟರು.

 

ಮ್ಯಾರಥಾನ್ ಓಟದಲ್ಲಿ ಪುರುಷರ ವಿಭಾಗ:

ಪ್ರಥಮ ಸ್ಥಾನ: ಧನೄರಾಜ್ ಪಿ.ಸಿ. ಪೈಲಾರು, ದ್ವಿತೀಯ ಸ್ಥಾನ: ತೇಜಸ್ ಮರ್ಗಿಲಡ್ಕ, ತೃತೀಯ ಸ್ಥಾನ: ವಿವೇಕ್ ಮಾಡಬಾಕೀಲು, ಚತುರ್ಥ ಸ್ಥಾನ: ಯಾತೀಶ.ಎಂ ,ಪಂಚಮ ಸ್ಥಾನ: ರತ್ನಾಕರ ಪೈಲಾರು ಪಡೆದುಕೊಂಡರು.

ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನಿ : ಗೀತಾ.ಕೆ, ದ್ವಿತೀಯಾ ಸ್ಥಾನಿ: ಹಸ್ತ.ಕೆ. ತೃತೀಯಾ ಸ್ಥಾನಿ : ವಿನುತಾ ,ಚತುರ್ಥ ಸ್ಥಾನಿ: ಉಷಾ, ಪಂಚಮ ಸ್ಥಾನಿ: ಸುಶ್ಮೀತಾ ಕಡಪಳ, ಇವರುಗಳು ಪಡೆದುಕೊಂಡರು.

ಮ್ಯಾರಥಾನ್ ನಲ್ಲಿ ಪಾಲ್ಗೊಂಡ ಎಲ್ಲರಿಗೂ ಪದಕ,ಹಾಗೂ ಪ್ರಶಸ್ತಿ ಪತ್ರ, ನೀಡಲಾಯಿತು.

ಹಷೀ೯ತ್ ದಾತಡ್ಕ ಸ್ವಾಗತಿಸಿ, ಪ್ರದೀಪ್ ಬೊಳ್ಳೂರು ವಂದಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾಯ೯ಕ್ರಮದ ಯಶಸ್ವಿಗೆ ,ಪ್ರವೀಣ್ ಕುಲಾಲ್ ಪೈಲಾರು, ಪ್ರಭಾಕರನ್ ಪೈಲಾರು, ದೀಪಕ್ ಮಕ್ಕಟ್ಟಿ, ರಾಜೇಶ್ ಅಂಬೆಕಲ್ಲು, ಮಿಥುನ್ ಕೆರೆಗದ್ದೆ, ಅಭಿಲಾಶ್ ಕುಳ್ಳಾಂಪ್ಪಾಡಿ, ಮುರಳಿ ಪೈಲೂರು, ಜನಾಧ೯ನ ಪೈಲೂರು, ಸಾತ್ವೀಕ್ ಮಡಪ್ಪಾಡಿ ಮೊದಲಾದವರು ಸಹಕರಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

4 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

13 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

13 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

15 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

18 hours ago