Advertisement
Categories: Uncategorized

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಕುಕ್ಕುಜಡ್ಕದಲ್ಲಿ ಮ್ಯಾರಥಾನ್

Share

ಕುಕ್ಕುಜಡ್ಕ:  ವಿಶ್ವ ಯೋಗ ದಿನಾಚರಣೆಯ ಪ್ರಯಕ್ತ ಗ್ರಾಮ ವಿಕಾಸ ಮತ್ತು  ಅಮರಮುಡ್ನೂರು ಗ್ರಾಮದ ಅಮರಕ್ರೀಡಾ ಸಂಘಟನಾ ಸಮಿತಿ ಆಶ್ರಯದಲ್ಲಿ 2ನೇ ವರ್ಷದ ಅಮರ ಮ್ಯಾರಥಾನ್ ಪೈಲಾರಿನಿಂದ ಕುಕ್ಕುಜಡ್ಕದವರೆಗೆ ನಡೆಯಿತು.

ಯುವಜನ ಸಂಯುಕ್ತ ಮಂಡಳಿ ನಿರ್ದೇಶ  ತೇಜಸ್ವಿ ಕಡಪಳ  ಚಾಲನೆ ನೀಡಿದರು. ಪೈಲಾರಿನಿಂದ ಆರಂಭಿಸಿ ಕುಕ್ಕುಜಡ್ಕದಲ್ಲಿ ಮುಕ್ತಯವಾಯಿತು. ನಂತರ ಯೋಗ ಕಾರ್ಯಕ್ರಮ , ಹಾಗೂ ಬಹಮಾನ ವಿತರಣಾ ಸಮಾರಂಭ ಕುಕ್ಕುಜಡ್ಕ ಅಮರ ಸಹಕಾರ ಸೌಧದಲ್ಲಿ ನಡೆಯಿತು.

ನಿವೃತ್ತ ಉದ್ಯೋಗಿ ತಿರುಮಲೇಶ್ವರ ಗೌಡ ಬೊಳ್ಳೂರು ಸಭಾಧ್ಯ ಕ್ಷತೆ ವಹಿಸಿದರು..ವಿ.ಜಿ. ದಂತ ಮಹಾವಿದ್ಯಾಲಯದ ವೈದ್ಯ ಡಾ. ಜಯಪ್ರಸಾದ್ ಆನೇಕಾರ ಬಹುಮಾನ ವಿತರಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಶ ಭಾನುಪ್ರಕಾಶ್ ಪೆಲ್ತಡ್ಕ, ಸದಸೄರು ಗ್ರಾಮ ಪಂಚಾಯತ್ ಅಮರಮುಡ್ನೂರು, ಕೃಷ್ಣ ಪ್ರಸಾದ್ ಮಾಡಬಾಕೀಲು, ಅಧ್ಯಕ್ಷರು ಶಾಲಾಭಿವೃದ್ಧಿ ಸಮಿತಿ, ಪೈಲಾರು ಶಾಲೆ, ಹರಿಪ್ರಸಾದ್ ಎಲಿಮಲೆ , ಗುತ್ತಿಗೆದಾರರು,  ಜಯಪ್ರಕಾಶ್ ದೊಡ್ಡಿಹಿತ್ಲು, ಶ್ರೀನಿಧಿ ಶಾಮಿಯಾನ, ಕುಕ್ಕುಜಡ್ಕ,  ಶಶಿಧರ್ ಮುಂಡಕಜೆ, ಉದ್ಯೋಗಿಗಳು ಗ್ರಾಮ ಪಂಚಾಯತ್ ಅಮರಮುಡ್ನೂರು,  ಸಂತೋಷ್ ಮುಂಡಕಜೆ, ಯೋಗ ಗುರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಹುಮಾನ ವಿತರಣೆಯ ನಂತರ ಯೋಗ ಕಾರ್ಯಕ್ರಮ ಯೋಗ ಗುರು ಸಂತೋಷ್ ಮುಂಡಕಜೆಯವರು ನಡೆಸಿಕೊಟ್ಟರು.

 

ಮ್ಯಾರಥಾನ್ ಓಟದಲ್ಲಿ ಪುರುಷರ ವಿಭಾಗ:

ಪ್ರಥಮ ಸ್ಥಾನ: ಧನೄರಾಜ್ ಪಿ.ಸಿ. ಪೈಲಾರು, ದ್ವಿತೀಯ ಸ್ಥಾನ: ತೇಜಸ್ ಮರ್ಗಿಲಡ್ಕ, ತೃತೀಯ ಸ್ಥಾನ: ವಿವೇಕ್ ಮಾಡಬಾಕೀಲು, ಚತುರ್ಥ ಸ್ಥಾನ: ಯಾತೀಶ.ಎಂ ,ಪಂಚಮ ಸ್ಥಾನ: ರತ್ನಾಕರ ಪೈಲಾರು ಪಡೆದುಕೊಂಡರು.

ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನಿ : ಗೀತಾ.ಕೆ, ದ್ವಿತೀಯಾ ಸ್ಥಾನಿ: ಹಸ್ತ.ಕೆ. ತೃತೀಯಾ ಸ್ಥಾನಿ : ವಿನುತಾ ,ಚತುರ್ಥ ಸ್ಥಾನಿ: ಉಷಾ, ಪಂಚಮ ಸ್ಥಾನಿ: ಸುಶ್ಮೀತಾ ಕಡಪಳ, ಇವರುಗಳು ಪಡೆದುಕೊಂಡರು.

ಮ್ಯಾರಥಾನ್ ನಲ್ಲಿ ಪಾಲ್ಗೊಂಡ ಎಲ್ಲರಿಗೂ ಪದಕ,ಹಾಗೂ ಪ್ರಶಸ್ತಿ ಪತ್ರ, ನೀಡಲಾಯಿತು.

ಹಷೀ೯ತ್ ದಾತಡ್ಕ ಸ್ವಾಗತಿಸಿ, ಪ್ರದೀಪ್ ಬೊಳ್ಳೂರು ವಂದಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾಯ೯ಕ್ರಮದ ಯಶಸ್ವಿಗೆ ,ಪ್ರವೀಣ್ ಕುಲಾಲ್ ಪೈಲಾರು, ಪ್ರಭಾಕರನ್ ಪೈಲಾರು, ದೀಪಕ್ ಮಕ್ಕಟ್ಟಿ, ರಾಜೇಶ್ ಅಂಬೆಕಲ್ಲು, ಮಿಥುನ್ ಕೆರೆಗದ್ದೆ, ಅಭಿಲಾಶ್ ಕುಳ್ಳಾಂಪ್ಪಾಡಿ, ಮುರಳಿ ಪೈಲೂರು, ಜನಾಧ೯ನ ಪೈಲೂರು, ಸಾತ್ವೀಕ್ ಮಡಪ್ಪಾಡಿ ಮೊದಲಾದವರು ಸಹಕರಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

39 minutes ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

1 hour ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

2 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

4 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

16 hours ago