ಸುಳ್ಯ: ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷತ್ – ಭಜರಂಗದಳ ಸುಳ್ಯ ಪ್ರಖಂಡದ ವತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ – ಭಜರಂಗದಳ ಜಿಲ್ಲಾ ಸಹಸಂಯೋಜಕ್ ಲತೀಶ್ ಗುಂಡ್ಯ , ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡ ಅಧ್ಯಕ್ಷರಾದ ಗಣಪತಿ ಭಟ್ , ವಿಶ್ವ ಹಿಂದೂ ಪರಿಷತ್ ನಗರ ಅಧ್ಯಕ್ಷರಾದ ತಿಮ್ಮಪ್ಪ ನಾವೂರು , ಭಜರಂಗದಳ ಸುಳ್ಯ ಪ್ರಖಂಡ ಸಹಸಂಯೋಜಕ್ ವಿಘ್ನೇಶ್ ಆಚಾರ್ಯ , ನಗರ ಸಂಯೋಜಕ್ ದೀಕ್ಷಿತ್ ಪಾನತ್ತಿಲ , ಸಾಪ್ತಾಹಿಕ ಮಿಲನ್ ರಕ್ಷಿತ್ ಐರ್ವನಾಡು , ವಿದ್ಯಾರ್ಥಿ ಪ್ರಮುಖ್ ನಿಕೇಶ್ ಉಬರಡ್ಕ , ಭಜರಂಗದಳ ನಗರ ಕಾರ್ಯದರ್ಶಿ ಪ್ರವೀಣ ಜಯನಗರ ಉಪಸ್ಥಿತರಿದ್ದರು.
ಈ ಶಿಬಿರಕ್ಕೆ ಕೆ.ವಿ.ಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ರಕ್ತ ನಿಧಿ ಅಧಿಕಾರಿ ಮಹಂತ ದೇವರು ಹಾಗು ಸಿಬ್ಬಂದಿಗಳಾದ ಗೋಪಾಲಕೃಷ್ಣ , ಚಂದ್ರಶೇಖರ , ಶಶಿಧರ ಹಾಗು ಪ್ರಕಾಶ್ ಯಾದವ್ ಸಹಕಾರ ನೀಡಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…