ಸುಳ್ಯ: ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷತ್ – ಭಜರಂಗದಳ ಸುಳ್ಯ ಪ್ರಖಂಡದ ವತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ – ಭಜರಂಗದಳ ಜಿಲ್ಲಾ ಸಹಸಂಯೋಜಕ್ ಲತೀಶ್ ಗುಂಡ್ಯ , ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡ ಅಧ್ಯಕ್ಷರಾದ ಗಣಪತಿ ಭಟ್ , ವಿಶ್ವ ಹಿಂದೂ ಪರಿಷತ್ ನಗರ ಅಧ್ಯಕ್ಷರಾದ ತಿಮ್ಮಪ್ಪ ನಾವೂರು , ಭಜರಂಗದಳ ಸುಳ್ಯ ಪ್ರಖಂಡ ಸಹಸಂಯೋಜಕ್ ವಿಘ್ನೇಶ್ ಆಚಾರ್ಯ , ನಗರ ಸಂಯೋಜಕ್ ದೀಕ್ಷಿತ್ ಪಾನತ್ತಿಲ , ಸಾಪ್ತಾಹಿಕ ಮಿಲನ್ ರಕ್ಷಿತ್ ಐರ್ವನಾಡು , ವಿದ್ಯಾರ್ಥಿ ಪ್ರಮುಖ್ ನಿಕೇಶ್ ಉಬರಡ್ಕ , ಭಜರಂಗದಳ ನಗರ ಕಾರ್ಯದರ್ಶಿ ಪ್ರವೀಣ ಜಯನಗರ ಉಪಸ್ಥಿತರಿದ್ದರು.
ಈ ಶಿಬಿರಕ್ಕೆ ಕೆ.ವಿ.ಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ರಕ್ತ ನಿಧಿ ಅಧಿಕಾರಿ ಮಹಂತ ದೇವರು ಹಾಗು ಸಿಬ್ಬಂದಿಗಳಾದ ಗೋಪಾಲಕೃಷ್ಣ , ಚಂದ್ರಶೇಖರ , ಶಶಿಧರ ಹಾಗು ಪ್ರಕಾಶ್ ಯಾದವ್ ಸಹಕಾರ ನೀಡಿದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…