ಸುಳ್ಯ: ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷತ್ – ಭಜರಂಗದಳ ಸುಳ್ಯ ಪ್ರಖಂಡದ ವತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ – ಭಜರಂಗದಳ ಜಿಲ್ಲಾ ಸಹಸಂಯೋಜಕ್ ಲತೀಶ್ ಗುಂಡ್ಯ , ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡ ಅಧ್ಯಕ್ಷರಾದ ಗಣಪತಿ ಭಟ್ , ವಿಶ್ವ ಹಿಂದೂ ಪರಿಷತ್ ನಗರ ಅಧ್ಯಕ್ಷರಾದ ತಿಮ್ಮಪ್ಪ ನಾವೂರು , ಭಜರಂಗದಳ ಸುಳ್ಯ ಪ್ರಖಂಡ ಸಹಸಂಯೋಜಕ್ ವಿಘ್ನೇಶ್ ಆಚಾರ್ಯ , ನಗರ ಸಂಯೋಜಕ್ ದೀಕ್ಷಿತ್ ಪಾನತ್ತಿಲ , ಸಾಪ್ತಾಹಿಕ ಮಿಲನ್ ರಕ್ಷಿತ್ ಐರ್ವನಾಡು , ವಿದ್ಯಾರ್ಥಿ ಪ್ರಮುಖ್ ನಿಕೇಶ್ ಉಬರಡ್ಕ , ಭಜರಂಗದಳ ನಗರ ಕಾರ್ಯದರ್ಶಿ ಪ್ರವೀಣ ಜಯನಗರ ಉಪಸ್ಥಿತರಿದ್ದರು.
ಈ ಶಿಬಿರಕ್ಕೆ ಕೆ.ವಿ.ಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ರಕ್ತ ನಿಧಿ ಅಧಿಕಾರಿ ಮಹಂತ ದೇವರು ಹಾಗು ಸಿಬ್ಬಂದಿಗಳಾದ ಗೋಪಾಲಕೃಷ್ಣ , ಚಂದ್ರಶೇಖರ , ಶಶಿಧರ ಹಾಗು ಪ್ರಕಾಶ್ ಯಾದವ್ ಸಹಕಾರ ನೀಡಿದರು.
ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…
ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…
ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…