ಸುಳ್ಯ: ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷತ್ – ಭಜರಂಗದಳ ಸುಳ್ಯ ಪ್ರಖಂಡದ ವತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ – ಭಜರಂಗದಳ ಜಿಲ್ಲಾ ಸಹಸಂಯೋಜಕ್ ಲತೀಶ್ ಗುಂಡ್ಯ , ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡ ಅಧ್ಯಕ್ಷರಾದ ಗಣಪತಿ ಭಟ್ , ವಿಶ್ವ ಹಿಂದೂ ಪರಿಷತ್ ನಗರ ಅಧ್ಯಕ್ಷರಾದ ತಿಮ್ಮಪ್ಪ ನಾವೂರು , ಭಜರಂಗದಳ ಸುಳ್ಯ ಪ್ರಖಂಡ ಸಹಸಂಯೋಜಕ್ ವಿಘ್ನೇಶ್ ಆಚಾರ್ಯ , ನಗರ ಸಂಯೋಜಕ್ ದೀಕ್ಷಿತ್ ಪಾನತ್ತಿಲ , ಸಾಪ್ತಾಹಿಕ ಮಿಲನ್ ರಕ್ಷಿತ್ ಐರ್ವನಾಡು , ವಿದ್ಯಾರ್ಥಿ ಪ್ರಮುಖ್ ನಿಕೇಶ್ ಉಬರಡ್ಕ , ಭಜರಂಗದಳ ನಗರ ಕಾರ್ಯದರ್ಶಿ ಪ್ರವೀಣ ಜಯನಗರ ಉಪಸ್ಥಿತರಿದ್ದರು.
ಈ ಶಿಬಿರಕ್ಕೆ ಕೆ.ವಿ.ಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ರಕ್ತ ನಿಧಿ ಅಧಿಕಾರಿ ಮಹಂತ ದೇವರು ಹಾಗು ಸಿಬ್ಬಂದಿಗಳಾದ ಗೋಪಾಲಕೃಷ್ಣ , ಚಂದ್ರಶೇಖರ , ಶಶಿಧರ ಹಾಗು ಪ್ರಕಾಶ್ ಯಾದವ್ ಸಹಕಾರ ನೀಡಿದರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…