ಸುಳ್ಯ: ಸುಪ್ರೀಂ ಕೋರ್ಟಿನಿಂದ ಬಂದ ಅಯೋಧ್ಯೆಯ ಐತಿಹಾಸಿಕ ತೀರ್ಪುನ್ನು ಸ್ವಾಗತಿಸಿ ಅತಿ ಶೀಘ್ರದಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲೆಯ ವತಿಯಿಂದ ಈಶ್ವರಮಂಗಲದ ಶ್ರೀ ಹನುಮಗಿರಿ ಆಂಜನೇಯ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ವಿಶ್ವ ಹಿಂದೂ ಪರಿಷತ್ ಪ್ರಖಂಡ ಅಧ್ಯಕ್ಷರಾದ ಗಣಪತಿ ಭಟ್ ಮಜಿಗುಂಡಿ, ನಾಗರಾಜ್ ನಡುವಡ್ಕ, ಕೃಷ್ಣಪ್ಪ, ಸುಧಾಕರ ಅಡ್ಯಡ್ಕ, ಲತೀಶ್ ಗುಂಡ್ಯ ಮತ್ತಿತರರು ಉಪಸ್ಥಿತರಿದ್ದರು.
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…