ಸುಳ್ಯ: ಸುಪ್ರೀಂ ಕೋರ್ಟಿನಿಂದ ಬಂದ ಅಯೋಧ್ಯೆಯ ಐತಿಹಾಸಿಕ ತೀರ್ಪುನ್ನು ಸ್ವಾಗತಿಸಿ ಅತಿ ಶೀಘ್ರದಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲೆಯ ವತಿಯಿಂದ ಈಶ್ವರಮಂಗಲದ ಶ್ರೀ ಹನುಮಗಿರಿ ಆಂಜನೇಯ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ವಿಶ್ವ ಹಿಂದೂ ಪರಿಷತ್ ಪ್ರಖಂಡ ಅಧ್ಯಕ್ಷರಾದ ಗಣಪತಿ ಭಟ್ ಮಜಿಗುಂಡಿ, ನಾಗರಾಜ್ ನಡುವಡ್ಕ, ಕೃಷ್ಣಪ್ಪ, ಸುಧಾಕರ ಅಡ್ಯಡ್ಕ, ಲತೀಶ್ ಗುಂಡ್ಯ ಮತ್ತಿತರರು ಉಪಸ್ಥಿತರಿದ್ದರು.
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…