ವಿಶ್ವ ಹಿಂದೂ ಪರಿಷದ್ – ದುರ್ಗಾವಾಹಿನಿ ಸುಳ್ಯ ಪ್ರಖಂಡ ವತಿಯಿಂದ ಪ್ರತಿಭಟನೆ

December 4, 2019
5:15 PM

ಸುಳ್ಯ: ಹೈದರಾಬಾದ್ ನಲ್ಲಿ ಪಶುವೈದ್ಯೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಬರ್ಬರ ಹತ್ಯೆಯ ವಿರುದ್ದ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ – ದುರ್ಗಾವಾಹಿನಿ ಸುಳ್ಯ ಪ್ರಖಂಡ ವತಿಯಿಂದ ಸುಳ್ಯ ತಾಲ್ಲೂಕು ಕಛೇರಿ ಮುಂಭಾಗದಲ್ಲಿ ಡಿ.4ರಂದು ಪ್ರತಿಭಟನೆ ನಡೆಸಲಾಯಿತು. ಬಳಿಕ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

Advertisement

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ -ದುರ್ಗಾವಾಹಿನಿಯ ಪ್ರಾಂತ ಸಂಯೋಜಕಿ ವಿದ್ಯಾ ಮಲ್ಯ, ಸುಳ್ಯ ಪ್ರಖಂಡ ಸಂಯೋಜಕಿ ನಮಿತಾ ರಾವ್, ವಿಹಿಂಪ ಅಧ್ಯಕ್ಷ ಗಣಪತಿ ಭಟ್ ಮಜಿಗುಂಡಿ , ವಿಶ್ವ ಹಿಂದೂ ಪರಿಷದ್, ದುರ್ಗಾವಾಹಿನಿ, ಮಾತೃ ಮಂಡಳಿ ಹಾಗು ಭಜರಂಗದಳದ ಕಾರ್ಯಕರ್ತರು ಪಾಲ್ಗೊಂಡಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-07-2025 | 10 ದಿನಗಳವರೆಗೂ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆ | ಜುಲೈ 16 ರಿಂದ ರಾಜ್ಯದೆಲ್ಲೆಡೆ ಉತ್ತಮ ಮಳೆ |
July 14, 2025
1:02 PM
by: ಸಾಯಿಶೇಖರ್ ಕರಿಕಳ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್
July 14, 2025
7:47 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ
July 14, 2025
7:40 AM
by: ದ ರೂರಲ್ ಮಿರರ್.ಕಾಂ
ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ
July 14, 2025
7:14 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group