ಸುಳ್ಯ: ಹೈದರಾಬಾದ್ ನಲ್ಲಿ ಪಶುವೈದ್ಯೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಬರ್ಬರ ಹತ್ಯೆಯ ವಿರುದ್ದ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ – ದುರ್ಗಾವಾಹಿನಿ ಸುಳ್ಯ ಪ್ರಖಂಡ ವತಿಯಿಂದ ಸುಳ್ಯ ತಾಲ್ಲೂಕು ಕಛೇರಿ ಮುಂಭಾಗದಲ್ಲಿ ಡಿ.4ರಂದು ಪ್ರತಿಭಟನೆ ನಡೆಸಲಾಯಿತು. ಬಳಿಕ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ -ದುರ್ಗಾವಾಹಿನಿಯ ಪ್ರಾಂತ ಸಂಯೋಜಕಿ ವಿದ್ಯಾ ಮಲ್ಯ, ಸುಳ್ಯ ಪ್ರಖಂಡ ಸಂಯೋಜಕಿ ನಮಿತಾ ರಾವ್, ವಿಹಿಂಪ ಅಧ್ಯಕ್ಷ ಗಣಪತಿ ಭಟ್ ಮಜಿಗುಂಡಿ , ವಿಶ್ವ ಹಿಂದೂ ಪರಿಷದ್, ದುರ್ಗಾವಾಹಿನಿ, ಮಾತೃ ಮಂಡಳಿ ಹಾಗು ಭಜರಂಗದಳದ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…