ಸುಳ್ಯ: ಹೈದರಾಬಾದ್ ನಲ್ಲಿ ಪಶುವೈದ್ಯೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಬರ್ಬರ ಹತ್ಯೆಯ ವಿರುದ್ದ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ – ದುರ್ಗಾವಾಹಿನಿ ಸುಳ್ಯ ಪ್ರಖಂಡ ವತಿಯಿಂದ ಸುಳ್ಯ ತಾಲ್ಲೂಕು ಕಛೇರಿ ಮುಂಭಾಗದಲ್ಲಿ ಡಿ.4ರಂದು ಪ್ರತಿಭಟನೆ ನಡೆಸಲಾಯಿತು. ಬಳಿಕ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ -ದುರ್ಗಾವಾಹಿನಿಯ ಪ್ರಾಂತ ಸಂಯೋಜಕಿ ವಿದ್ಯಾ ಮಲ್ಯ, ಸುಳ್ಯ ಪ್ರಖಂಡ ಸಂಯೋಜಕಿ ನಮಿತಾ ರಾವ್, ವಿಹಿಂಪ ಅಧ್ಯಕ್ಷ ಗಣಪತಿ ಭಟ್ ಮಜಿಗುಂಡಿ , ವಿಶ್ವ ಹಿಂದೂ ಪರಿಷದ್, ದುರ್ಗಾವಾಹಿನಿ, ಮಾತೃ ಮಂಡಳಿ ಹಾಗು ಭಜರಂಗದಳದ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…