ಸುಳ್ಯ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ವತಿಯಿಂದ ಎಸ್.ಡಿ.ಎಂ ಕಾನೂನು ಕಾಲೇಜು, ಮಂಗಳೂರು ಇಲ್ಲಿ ನವೆಂಬರ್ 20 ಮತ್ತು 21 ರಂದು ನಡೆದ ಕರ್ನಾಟಕ ರಾಜ್ಯ ಕಾನೂನು ವಿ.ವಿ. ಮಟ್ಟದ ಅಂತರ್ ಕಾಲೇಜು ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ಪಡೆದು ಕೊಂಡಿರುತ್ತಾರೆ.
ವೈಯಕ್ತಿಕ ಶಾಸ್ತ್ರೀಯ ನೃತ್ಯದಲ್ಲಿ ಶ್ರೀತು.ಓ.ವಿ ಪ್ರಥಮ ಸ್ಥಾನ, ರಂಗೋಲಿ ಸ್ಪರ್ಧೆಯಲ್ಲಿ ತಬುಸುಮ್ ಪ್ರಥಮ, ಪೈಂಟಿಂಗ್ನಲ್ಲಿ ಚೇತನ್ ಕುಮಾರ್ ಪ್ರಥಮ ಹಾಗೂ ಭಾಷಣ ಸ್ಪರ್ಧೆಯಲ್ಲಿ ರಾಫಿ ದ್ವಿತೀಯ ಸ್ಧಾನವನ್ನು ಪಡೆದಿರುತ್ತಾರೆ. ಈ ತಂಡದ ನೇತೃತ್ವವನ್ನು ಕಾಲೇಜಿನ ಉಪನ್ಯಾಸಕಿಯರಾದ ಉಷಾ.ಸಿ. ಶೆಟ್ಟಿ, ನಯನ ಪಿ.ಯು. ಹಾಗೂ ಕೌಶಿಕ್.ಸಿ ವಹಿಸಿದ್ದರು.
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…