ಸುಳ್ಯ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ವತಿಯಿಂದ ಎಸ್.ಡಿ.ಎಂ ಕಾನೂನು ಕಾಲೇಜು, ಮಂಗಳೂರು ಇಲ್ಲಿ ನವೆಂಬರ್ 20 ಮತ್ತು 21 ರಂದು ನಡೆದ ಕರ್ನಾಟಕ ರಾಜ್ಯ ಕಾನೂನು ವಿ.ವಿ. ಮಟ್ಟದ ಅಂತರ್ ಕಾಲೇಜು ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ಪಡೆದು ಕೊಂಡಿರುತ್ತಾರೆ.
ವೈಯಕ್ತಿಕ ಶಾಸ್ತ್ರೀಯ ನೃತ್ಯದಲ್ಲಿ ಶ್ರೀತು.ಓ.ವಿ ಪ್ರಥಮ ಸ್ಥಾನ, ರಂಗೋಲಿ ಸ್ಪರ್ಧೆಯಲ್ಲಿ ತಬುಸುಮ್ ಪ್ರಥಮ, ಪೈಂಟಿಂಗ್ನಲ್ಲಿ ಚೇತನ್ ಕುಮಾರ್ ಪ್ರಥಮ ಹಾಗೂ ಭಾಷಣ ಸ್ಪರ್ಧೆಯಲ್ಲಿ ರಾಫಿ ದ್ವಿತೀಯ ಸ್ಧಾನವನ್ನು ಪಡೆದಿರುತ್ತಾರೆ. ಈ ತಂಡದ ನೇತೃತ್ವವನ್ನು ಕಾಲೇಜಿನ ಉಪನ್ಯಾಸಕಿಯರಾದ ಉಷಾ.ಸಿ. ಶೆಟ್ಟಿ, ನಯನ ಪಿ.ಯು. ಹಾಗೂ ಕೌಶಿಕ್.ಸಿ ವಹಿಸಿದ್ದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…