ಸುಳ್ಯ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ವತಿಯಿಂದ ಎಸ್.ಡಿ.ಎಂ ಕಾನೂನು ಕಾಲೇಜು, ಮಂಗಳೂರು ಇಲ್ಲಿ ನವೆಂಬರ್ 20 ಮತ್ತು 21 ರಂದು ನಡೆದ ಕರ್ನಾಟಕ ರಾಜ್ಯ ಕಾನೂನು ವಿ.ವಿ. ಮಟ್ಟದ ಅಂತರ್ ಕಾಲೇಜು ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ಪಡೆದು ಕೊಂಡಿರುತ್ತಾರೆ.
ವೈಯಕ್ತಿಕ ಶಾಸ್ತ್ರೀಯ ನೃತ್ಯದಲ್ಲಿ ಶ್ರೀತು.ಓ.ವಿ ಪ್ರಥಮ ಸ್ಥಾನ, ರಂಗೋಲಿ ಸ್ಪರ್ಧೆಯಲ್ಲಿ ತಬುಸುಮ್ ಪ್ರಥಮ, ಪೈಂಟಿಂಗ್ನಲ್ಲಿ ಚೇತನ್ ಕುಮಾರ್ ಪ್ರಥಮ ಹಾಗೂ ಭಾಷಣ ಸ್ಪರ್ಧೆಯಲ್ಲಿ ರಾಫಿ ದ್ವಿತೀಯ ಸ್ಧಾನವನ್ನು ಪಡೆದಿರುತ್ತಾರೆ. ಈ ತಂಡದ ನೇತೃತ್ವವನ್ನು ಕಾಲೇಜಿನ ಉಪನ್ಯಾಸಕಿಯರಾದ ಉಷಾ.ಸಿ. ಶೆಟ್ಟಿ, ನಯನ ಪಿ.ಯು. ಹಾಗೂ ಕೌಶಿಕ್.ಸಿ ವಹಿಸಿದ್ದರು.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…