ಸುಳ್ಯ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ವತಿಯಿಂದ ಎಸ್.ಡಿ.ಎಂ ಕಾನೂನು ಕಾಲೇಜು, ಮಂಗಳೂರು ಇಲ್ಲಿ ನವೆಂಬರ್ 20 ಮತ್ತು 21 ರಂದು ನಡೆದ ಕರ್ನಾಟಕ ರಾಜ್ಯ ಕಾನೂನು ವಿ.ವಿ. ಮಟ್ಟದ ಅಂತರ್ ಕಾಲೇಜು ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ಪಡೆದು ಕೊಂಡಿರುತ್ತಾರೆ.
ವೈಯಕ್ತಿಕ ಶಾಸ್ತ್ರೀಯ ನೃತ್ಯದಲ್ಲಿ ಶ್ರೀತು.ಓ.ವಿ ಪ್ರಥಮ ಸ್ಥಾನ, ರಂಗೋಲಿ ಸ್ಪರ್ಧೆಯಲ್ಲಿ ತಬುಸುಮ್ ಪ್ರಥಮ, ಪೈಂಟಿಂಗ್ನಲ್ಲಿ ಚೇತನ್ ಕುಮಾರ್ ಪ್ರಥಮ ಹಾಗೂ ಭಾಷಣ ಸ್ಪರ್ಧೆಯಲ್ಲಿ ರಾಫಿ ದ್ವಿತೀಯ ಸ್ಧಾನವನ್ನು ಪಡೆದಿರುತ್ತಾರೆ. ಈ ತಂಡದ ನೇತೃತ್ವವನ್ನು ಕಾಲೇಜಿನ ಉಪನ್ಯಾಸಕಿಯರಾದ ಉಷಾ.ಸಿ. ಶೆಟ್ಟಿ, ನಯನ ಪಿ.ಯು. ಹಾಗೂ ಕೌಶಿಕ್.ಸಿ ವಹಿಸಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…