ಸುಳ್ಯ: ದೇಶವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅದಕ್ಕೆ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕೂಡ ಕೈ ಜೋಡಿಸಬೇಕು. ಸುಳ್ಯದ ಸಂಘಟನೆ ಮತ್ತು ಕಾರ್ಯಕರ್ತರು ಪ್ಲಾಸ್ಟಿಕ್ ಮುಕ್ತ ಸುಳ್ಯವನ್ನು ರೂಪಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿ ಎಂದು ವಿ.ಹಿಂ.ಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಕರೆ ನೀಡಿದ್ದಾರೆ.
ಸುಳ್ಯ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಉಪನ್ಯಾಸ ನೀಡಿದರು.ನಾವು ಪ್ರಕೃತಿಯ ಆರಾಧಕರು, ಪ್ರಕೃತಿಯ ರಕ್ಷಕರು. ಆದರೆ ಇಂದು ನಾವು ಪ್ರಕೃತಿಯನ್ನು ನಾಶ ಮಾಡುತ್ತಿದ್ದೇವೆ. ಆದುದರಿಂದ ಪ್ರಕೃತಿಯೂ ಮುನಿಸಿಕೊಂಡಿದೆ. ಮಳೆ ಹಿಂದೆಯೂ ಬರುತ್ತಿತ್ತು. ಆದರೆ ಪ್ರಕೃತಿ ನಾಶದಿಂದ ಸಮತೋಲನ ತಪ್ಪಿದ ಕಾರಣ ಇಂದು ಮಳೆ ಬಂದರೆ ಪ್ರಳಯ, ಬೇಸಿಗೆಯಲ್ಲಿ ಬರ ಉಂಟಾಗುತಿದೆ. ಪ್ರಕೃತಿ ಉಳಿಯದಿದ್ದರೆ ಮಾನವ ಕುಲ ಉಳಿಯಲು ಸಾಧ್ಯವಿಲ್ಲ. ಆದುದರಿಂದ ಪ್ರಕೃತಿಯನ್ನು ಆರಾಧನೆ ಮಾಡಬೇಕು. ಗಿಡಗಳನ್ನು ಬೆಳೆಸಲು, ಜಲ ಸಂರಕ್ಷಣೆಯತ್ತ ನಾವು ಗಮನ ಹರಿಸಬೇಕಾಗಿದೆ ಎಂದು ಅವರು ಹೇಳಿದರು.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…