ಸುಳ್ಯ: ದೇಶವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅದಕ್ಕೆ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕೂಡ ಕೈ ಜೋಡಿಸಬೇಕು. ಸುಳ್ಯದ ಸಂಘಟನೆ ಮತ್ತು ಕಾರ್ಯಕರ್ತರು ಪ್ಲಾಸ್ಟಿಕ್ ಮುಕ್ತ ಸುಳ್ಯವನ್ನು ರೂಪಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿ ಎಂದು ವಿ.ಹಿಂ.ಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಕರೆ ನೀಡಿದ್ದಾರೆ.
ಸುಳ್ಯ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಉಪನ್ಯಾಸ ನೀಡಿದರು.ನಾವು ಪ್ರಕೃತಿಯ ಆರಾಧಕರು, ಪ್ರಕೃತಿಯ ರಕ್ಷಕರು. ಆದರೆ ಇಂದು ನಾವು ಪ್ರಕೃತಿಯನ್ನು ನಾಶ ಮಾಡುತ್ತಿದ್ದೇವೆ. ಆದುದರಿಂದ ಪ್ರಕೃತಿಯೂ ಮುನಿಸಿಕೊಂಡಿದೆ. ಮಳೆ ಹಿಂದೆಯೂ ಬರುತ್ತಿತ್ತು. ಆದರೆ ಪ್ರಕೃತಿ ನಾಶದಿಂದ ಸಮತೋಲನ ತಪ್ಪಿದ ಕಾರಣ ಇಂದು ಮಳೆ ಬಂದರೆ ಪ್ರಳಯ, ಬೇಸಿಗೆಯಲ್ಲಿ ಬರ ಉಂಟಾಗುತಿದೆ. ಪ್ರಕೃತಿ ಉಳಿಯದಿದ್ದರೆ ಮಾನವ ಕುಲ ಉಳಿಯಲು ಸಾಧ್ಯವಿಲ್ಲ. ಆದುದರಿಂದ ಪ್ರಕೃತಿಯನ್ನು ಆರಾಧನೆ ಮಾಡಬೇಕು. ಗಿಡಗಳನ್ನು ಬೆಳೆಸಲು, ಜಲ ಸಂರಕ್ಷಣೆಯತ್ತ ನಾವು ಗಮನ ಹರಿಸಬೇಕಾಗಿದೆ ಎಂದು ಅವರು ಹೇಳಿದರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…