Advertisement
ಸುದ್ದಿಗಳು

ವಿ.ಹಿಂ.ಪ ದಿಂದ ಪ್ಲಾಸ್ಟಿಕ್ ಮುಕ್ತ ಸುಳ್ಯ ಸಂಕಲ್ಪ- ಶರಣ್ ಪಂಪ್ ವೆಲ್ ಕರೆ

Share

ಸುಳ್ಯ: ದೇಶವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅದಕ್ಕೆ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕೂಡ ಕೈ ಜೋಡಿಸಬೇಕು. ಸುಳ್ಯದ ಸಂಘಟನೆ ಮತ್ತು ಕಾರ್ಯಕರ್ತರು ಪ್ಲಾಸ್ಟಿಕ್ ಮುಕ್ತ ಸುಳ್ಯವನ್ನು ರೂಪಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿ ಎಂದು ವಿ.ಹಿಂ.ಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಕರೆ ನೀಡಿದ್ದಾರೆ.

ಸುಳ್ಯ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಉಪನ್ಯಾಸ ನೀಡಿದರು.ನಾವು ಪ್ರಕೃತಿಯ ಆರಾಧಕರು, ಪ್ರಕೃತಿಯ ರಕ್ಷಕರು. ಆದರೆ ಇಂದು ನಾವು ಪ್ರಕೃತಿಯನ್ನು ನಾಶ ಮಾಡುತ್ತಿದ್ದೇವೆ. ಆದುದರಿಂದ ಪ್ರಕೃತಿಯೂ ಮುನಿಸಿಕೊಂಡಿದೆ. ಮಳೆ ಹಿಂದೆಯೂ ಬರುತ್ತಿತ್ತು. ಆದರೆ ಪ್ರಕೃತಿ ನಾಶದಿಂದ ಸಮತೋಲನ ತಪ್ಪಿದ ಕಾರಣ ಇಂದು ಮಳೆ ಬಂದರೆ ಪ್ರಳಯ, ಬೇಸಿಗೆಯಲ್ಲಿ ಬರ ಉಂಟಾಗುತಿದೆ. ಪ್ರಕೃತಿ ಉಳಿಯದಿದ್ದರೆ ಮಾನವ ಕುಲ ಉಳಿಯಲು ಸಾಧ್ಯವಿಲ್ಲ. ಆದುದರಿಂದ ಪ್ರಕೃತಿಯನ್ನು ಆರಾಧನೆ ಮಾಡಬೇಕು. ಗಿಡಗಳನ್ನು ಬೆಳೆಸಲು, ಜಲ ಸಂರಕ್ಷಣೆಯತ್ತ ನಾವು ಗಮನ ಹರಿಸಬೇಕಾಗಿದೆ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

21 minutes ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

25 minutes ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

18 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago