Advertisement
ಸುದ್ದಿಗಳು

ವಿ.ಹಿಂ.ಪ ದಿಂದ ಪ್ಲಾಸ್ಟಿಕ್ ಮುಕ್ತ ಸುಳ್ಯ ಸಂಕಲ್ಪ- ಶರಣ್ ಪಂಪ್ ವೆಲ್ ಕರೆ

Share

ಸುಳ್ಯ: ದೇಶವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅದಕ್ಕೆ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕೂಡ ಕೈ ಜೋಡಿಸಬೇಕು. ಸುಳ್ಯದ ಸಂಘಟನೆ ಮತ್ತು ಕಾರ್ಯಕರ್ತರು ಪ್ಲಾಸ್ಟಿಕ್ ಮುಕ್ತ ಸುಳ್ಯವನ್ನು ರೂಪಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿ ಎಂದು ವಿ.ಹಿಂ.ಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಕರೆ ನೀಡಿದ್ದಾರೆ.

ಸುಳ್ಯ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಉಪನ್ಯಾಸ ನೀಡಿದರು.ನಾವು ಪ್ರಕೃತಿಯ ಆರಾಧಕರು, ಪ್ರಕೃತಿಯ ರಕ್ಷಕರು. ಆದರೆ ಇಂದು ನಾವು ಪ್ರಕೃತಿಯನ್ನು ನಾಶ ಮಾಡುತ್ತಿದ್ದೇವೆ. ಆದುದರಿಂದ ಪ್ರಕೃತಿಯೂ ಮುನಿಸಿಕೊಂಡಿದೆ. ಮಳೆ ಹಿಂದೆಯೂ ಬರುತ್ತಿತ್ತು. ಆದರೆ ಪ್ರಕೃತಿ ನಾಶದಿಂದ ಸಮತೋಲನ ತಪ್ಪಿದ ಕಾರಣ ಇಂದು ಮಳೆ ಬಂದರೆ ಪ್ರಳಯ, ಬೇಸಿಗೆಯಲ್ಲಿ ಬರ ಉಂಟಾಗುತಿದೆ. ಪ್ರಕೃತಿ ಉಳಿಯದಿದ್ದರೆ ಮಾನವ ಕುಲ ಉಳಿಯಲು ಸಾಧ್ಯವಿಲ್ಲ. ಆದುದರಿಂದ ಪ್ರಕೃತಿಯನ್ನು ಆರಾಧನೆ ಮಾಡಬೇಕು. ಗಿಡಗಳನ್ನು ಬೆಳೆಸಲು, ಜಲ ಸಂರಕ್ಷಣೆಯತ್ತ ನಾವು ಗಮನ ಹರಿಸಬೇಕಾಗಿದೆ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

1 hour ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

2 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

2 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

10 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

10 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago