ವೀರನಾಡು ರಕ್ಷಣಾ ವೇದಿಕೆಯಿಂದ ಕನ್ನಡ ರಾಜ್ಯೋತ್ಸವದ ಸಂಭ್ರಮ

November 2, 2019
5:00 PM
Advertisement

ಮಡಿಕೇರಿ : ವೀರನಾಡು ರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿಯ ನೂತನ ಖಾಸಗಿ ಬಸ್ ನಿಲ್ದಾಣದ ಬಳಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ನಗರಸಭಾ ಆಯುಕ್ತ ರಮೇಶ್ ಅವರು ಧ್ವಜಾರೋಹಣ ನೇರವೇರಿಸಿ ಮಾತನಾಡಿ ಕನ್ನಡ ಭಾಷೆ, ಸಂಸ್ಕೃತಿ, ನೆಲ, ಜಲದ ಬಗ್ಗೆ ಎಲ್ಲರಿಗೂ ಅಭಿಮಾನವಿರಬೇಕೆಂದರು. ವೇದಿಕೆ ಅಧ್ಯಕ್ಷ ಹರೀಶ್ ಜಿ. ಆಚಾರ್ಯ ಮಾತನಾಡಿ ಕರ್ನಾಟಕದ ಪರಂಪರೆಯನ್ನು ಉಳಿಸಿ ಬೆಳೆಸುವುದು ಎಲ್ಲರ ಹೊಣೆ ಎಂದರು.

Advertisement
Advertisement
Advertisement

ಅಲ್ಲಾರಂಡ ರಂಗಚಾವಡಿಯ ಸಂಚಾಲಕ ಅಲ್ಲಾರಂಡ ವಿಠಲ್ ನಂಜಪ್ಪ ಅವರು ಕನ್ನಡ ನಾಡು, ನುಡಿಯ ಬಗ್ಗೆ ಜಾಗೃತಿಯ ಮಾತುಗಳನ್ನಾಡಿದರು.
ವೇದಿಕೆಯ ನಗರಾಧ್ಯಕ್ಷ ಪ್ರದೀಪ್ ಕರ್ಕೆರ, ಪ್ರಮುಖರಾದ ಕೋಳಿಬೈಲು ಜಯರಾಂ, ನಗರಸಭೆಯ ಮಾಜಿ ಸದಸ್ಯ ಕೆ.ಟಿ.ಬೇಬಿ ಮ್ಯಾಥ್ಯು, ಮುಸ್ತಫ, ಗಣೇಶ್ ರೈ, ರಶ್ಮಿ, ವಾಸು, ನಾಗರಾಜು, ಉಮೇಶ್ ಗೌಡ, ಮೋಣು, ಉರೇರ ಮತ್ತಿತರರು ಹಾಜರಿದ್ದು ಸಿಹಿ ಹಂಚಿ ಸಂಭ್ರಮಿಸಿದರು.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |
April 19, 2024
11:07 PM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 19-04-2024 | ಇಂದು ಉತ್ತಮ ಮಳೆಯ ಮುನ್ಸೂಚನೆ |
April 19, 2024
11:00 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror