ಮಡಿಕೇರಿ : ವೀರನಾಡು ರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿಯ ನೂತನ ಖಾಸಗಿ ಬಸ್ ನಿಲ್ದಾಣದ ಬಳಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ನಗರಸಭಾ ಆಯುಕ್ತ ರಮೇಶ್ ಅವರು ಧ್ವಜಾರೋಹಣ ನೇರವೇರಿಸಿ ಮಾತನಾಡಿ ಕನ್ನಡ ಭಾಷೆ, ಸಂಸ್ಕೃತಿ, ನೆಲ, ಜಲದ ಬಗ್ಗೆ ಎಲ್ಲರಿಗೂ ಅಭಿಮಾನವಿರಬೇಕೆಂದರು. ವೇದಿಕೆ ಅಧ್ಯಕ್ಷ ಹರೀಶ್ ಜಿ. ಆಚಾರ್ಯ ಮಾತನಾಡಿ ಕರ್ನಾಟಕದ ಪರಂಪರೆಯನ್ನು ಉಳಿಸಿ ಬೆಳೆಸುವುದು ಎಲ್ಲರ ಹೊಣೆ ಎಂದರು.
ಅಲ್ಲಾರಂಡ ರಂಗಚಾವಡಿಯ ಸಂಚಾಲಕ ಅಲ್ಲಾರಂಡ ವಿಠಲ್ ನಂಜಪ್ಪ ಅವರು ಕನ್ನಡ ನಾಡು, ನುಡಿಯ ಬಗ್ಗೆ ಜಾಗೃತಿಯ ಮಾತುಗಳನ್ನಾಡಿದರು.
ವೇದಿಕೆಯ ನಗರಾಧ್ಯಕ್ಷ ಪ್ರದೀಪ್ ಕರ್ಕೆರ, ಪ್ರಮುಖರಾದ ಕೋಳಿಬೈಲು ಜಯರಾಂ, ನಗರಸಭೆಯ ಮಾಜಿ ಸದಸ್ಯ ಕೆ.ಟಿ.ಬೇಬಿ ಮ್ಯಾಥ್ಯು, ಮುಸ್ತಫ, ಗಣೇಶ್ ರೈ, ರಶ್ಮಿ, ವಾಸು, ನಾಗರಾಜು, ಉಮೇಶ್ ಗೌಡ, ಮೋಣು, ಉರೇರ ಮತ್ತಿತರರು ಹಾಜರಿದ್ದು ಸಿಹಿ ಹಂಚಿ ಸಂಭ್ರಮಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…