ಮಡಿಕೇರಿ : ವೀರನಾಡು ರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿಯ ನೂತನ ಖಾಸಗಿ ಬಸ್ ನಿಲ್ದಾಣದ ಬಳಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ನಗರಸಭಾ ಆಯುಕ್ತ ರಮೇಶ್ ಅವರು ಧ್ವಜಾರೋಹಣ ನೇರವೇರಿಸಿ ಮಾತನಾಡಿ ಕನ್ನಡ ಭಾಷೆ, ಸಂಸ್ಕೃತಿ, ನೆಲ, ಜಲದ ಬಗ್ಗೆ ಎಲ್ಲರಿಗೂ ಅಭಿಮಾನವಿರಬೇಕೆಂದರು. ವೇದಿಕೆ ಅಧ್ಯಕ್ಷ ಹರೀಶ್ ಜಿ. ಆಚಾರ್ಯ ಮಾತನಾಡಿ ಕರ್ನಾಟಕದ ಪರಂಪರೆಯನ್ನು ಉಳಿಸಿ ಬೆಳೆಸುವುದು ಎಲ್ಲರ ಹೊಣೆ ಎಂದರು.
ಅಲ್ಲಾರಂಡ ರಂಗಚಾವಡಿಯ ಸಂಚಾಲಕ ಅಲ್ಲಾರಂಡ ವಿಠಲ್ ನಂಜಪ್ಪ ಅವರು ಕನ್ನಡ ನಾಡು, ನುಡಿಯ ಬಗ್ಗೆ ಜಾಗೃತಿಯ ಮಾತುಗಳನ್ನಾಡಿದರು.
ವೇದಿಕೆಯ ನಗರಾಧ್ಯಕ್ಷ ಪ್ರದೀಪ್ ಕರ್ಕೆರ, ಪ್ರಮುಖರಾದ ಕೋಳಿಬೈಲು ಜಯರಾಂ, ನಗರಸಭೆಯ ಮಾಜಿ ಸದಸ್ಯ ಕೆ.ಟಿ.ಬೇಬಿ ಮ್ಯಾಥ್ಯು, ಮುಸ್ತಫ, ಗಣೇಶ್ ರೈ, ರಶ್ಮಿ, ವಾಸು, ನಾಗರಾಜು, ಉಮೇಶ್ ಗೌಡ, ಮೋಣು, ಉರೇರ ಮತ್ತಿತರರು ಹಾಜರಿದ್ದು ಸಿಹಿ ಹಂಚಿ ಸಂಭ್ರಮಿಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…