ವೀರರಾಣಿ ಅಬ್ಬಕ್ಕ ಉತ್ಸವ ಕ್ರೀಡಾ ಪಂದ್ಯಾಟ

February 14, 2020
7:27 PM

ಮಂಗಳೂರು : 2019-20ನೇ ಸಾಲಿಗೆ ವೀರರಾಣಿ ಅಬ್ಬಕ್ಕ ಉತ್ಸವದ ಅಂಗವಾಗಿ ದ.ಕ. ಜಿಲ್ಲಾಡಳಿತ, ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಫೆ. 23 ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ತಾಲೂಕಿನ ಅಸೈಗೋಳಿ ಕೇಂದ್ರ ಮೈದಾನದಲ್ಲಿ ಪುರುಷರಿಗೆ ವಾಲಿಬಾಲ್ ಮತ್ತು ಹಗ್ಗ ಜಗ್ಗಾಟ, ಮಹಿಳೆಯರಿಗೆ ತ್ರೋಬಾಲ್ ಮತ್ತು ಹಗ್ಗ ಜಗ್ಗಾಟ ಪಂದ್ಯಾಟ ನಡೆಯಲಿದೆ.

ಪಂದ್ಯಾಟದಲ್ಲಿ ಭಾಗವಹಿಸುವ ತಂಡಗಳು ಫೆ. 21ರ ಒಳಗಾಗಿ ವಿನೋದ್ ಕುಮಾರ್ ದೂರವಾಣಿ ಸಂಖ್ಯೆ 9845026869 ಅಥವಾ ಲೋಕನಾಥ ರೈ ದೂರವಾಣಿ ಸಂಖ್ಯೆ 944800007 ಇವರಲ್ಲಿ ಹೆಸರು ನೊಂದಾಯಿಸಬೇಕು.

ಪಂದ್ಯಾಟದ ವಿಜೇತರಿಗೆ ನಗದು ಬಹುಮಾನದ ವಿವಿರ ಇಂತಿವೆ : ಪುರುಷರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ 12000 ರೂ, ದ್ವಿತೀಯ 8000 ರೂ, ತೃತೀಯ 4000 ರೂ, ಚತುರ್ಥ- 2000 ರೂ ನೀಡಲಾಗುತ್ತದೆ.
ತ್ರೋಬಾಲ್ ಮಹಿಳೆಯರ ವಿಭಾಗದಲ್ಲಿ, ಪ್ರಥಮ 8000 ರೂ, ದ್ವಿತೀಯ 6000 ರೂ, ತೃತೀಯ 4000 ರೂ, ಚತುರ್ಥ- 2000 ರೂ ನೀಡಲಾಗುತ್ತದೆ.
ಹಗ್ಗ ಜಗ್ಗಾಟ ಪುರುಷರ ವಿಭಾಗದಲ್ಲಿ ಪ್ರಥಮ 10000 ರೂ, ದ್ವಿತೀಯ 7000 ರೂ, ತೃತೀಯ-4000 ರೂ, ಚತುರ್ಥ 2000 ರೂ ನೀಡಲಾಗುತ್ತದೆ.
ಹಗ್ಗ ಜಗ್ಗಾಟ ಮಹಿಳೆಯರು ವಿಭಾಗದಲ್ಲಿ ಪ್ರಥಮ 8000 ರೂ, ದ್ವಿತೀಯ 6000 ರೂ, ತೃತೀಯ-4000 ರೂ, ಚತುರ್ಥ 2000 ರೂ ನೀಡಲಾಗುತ್ತದೆ.

ಭಾಗವಹಿಸುವ ತಂಡಗಳು ಫೆಬ್ರವರಿ 23 ರಂದು ಬೆಳಿಗ್ಗೆ 9 ಗಂಟೆಯೊಳಗೆ ಅಸೈಗೋಳಿ ಕೇಂದ್ರ ಮೈದಾನದಲ್ಲಿ ಹಾಜರಿರಬೇಕೆಂದು ಯುವ ಸಬಲೀಕರಣ ಮ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್
ಜೂನ್ 30ರೊಳಗೆ LPG e-KYC ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಸ್ಥಗಿತ ? ಗ್ರಾಹಕರಿಗೆ ಮಹತ್ವದ ಎಚ್ಚರಿಕೆ
June 21, 2026
10:09 PM
by: ದ ರೂರಲ್ ಮಿರರ್.ಕಾಂ
PM-KISAN 23ನೇ ಕಂತು ಬಿಡುಗಡೆಗೆ ಸಿದ್ಧತೆ – ಕರ್ನಾಟಕದ 41.54 ಲಕ್ಷ ರೈತರಿಗೆ ₹830.83 ಕೋಟಿ ಜಮೆ
June 19, 2026
8:44 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror